ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರವಿ ಚನ್ನಣ್ಣನವರ್ ಸೇರಿ 20 ಐಪಿಎಸ್ ಅಧಿಕಾರಿಗಳ ವರ್ಗಾವಣೆ

|
Google Oneindia Kannada News

Recommended Video

Karnataka Elections 2018: ರವಿ ಡಿ ಚನ್ನಣ್ಣನವರ್ ಸೇರಿ 20 ಐಪಿಎಸ್ ಅಧಿಕಾರಿಗಳು ವರ್ಗಾವಣೆ | Oneindia Kannada

ಬೆಂಗಳೂರು, ಮಾರ್ಚ್ 10 : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ 20 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಮೈಸೂರು ಎಸ್ಪಿಯಾಗಿದ್ದ ರವಿ ಡಿ.ಚನ್ನಣ್ಣನವರ್ ಅವರನ್ನು ಬೆಂಗಳೂರು ಪಶ್ಚಿಮ ವಲಯ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಕರ್ನಾಟಕ ಸರ್ಕಾರ ಶುಕ್ರವಾರ 20 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಲವು ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬದಲಾವಣೆಯಾಗಿದ್ದಾರೆ.

ರೋಹಿಣಿ ಸಿಂಧೂರಿ ವರ್ಗಾವಣೆಗೆ ಸಿಎಟಿಯಿಂದ ತಡೆರೋಹಿಣಿ ಸಿಂಧೂರಿ ವರ್ಗಾವಣೆಗೆ ಸಿಎಟಿಯಿಂದ ತಡೆ

20 IPS officers transferred ahead of assembly elections

ದೇಶದ ಟಾಪ್ 10 ಕಾಪ್ ಗಳಲ್ಲಿ ಕನ್ನಡತಿ ಡಿ ರೂಪಾದೇಶದ ಟಾಪ್ 10 ಕಾಪ್ ಗಳಲ್ಲಿ ಕನ್ನಡತಿ ಡಿ ರೂಪಾ

* ಬಿ.ದಯಾನಂದ - ಕೇಂದ್ರ ವಲಯ ಐಜಿಪಿ
* ಅಮೃತ್ ಪೌಲ್ - ಐಜಿಪಿ (ಆಡಳಿತ)
* ಸೌಮೇಂದು ಮುಖರ್ಜಿ - ದಕ್ಷಿಣ ವಲಯ ಐಜಿಪಿ,
* ಎಂ.ಎನ್.ಅನುಚೇತ್ - ಎಸ್‌ಐಟಿ ತನಿಖಾಧಿಕಾರಿ, ಸಿಐಡಿ ಎಸ್‌ಪಿ
* ರವಿ.ಡಿ.ಚೆನ್ನಣ್ಣನವರ್ - ದಕ್ಷಿಣ ವಲಯ ಡಿಸಿಪಿ
* ಎಸ್.ರವಿ - ಐಜಿಪಿ (ಬಳ್ಳಾರಿ ವಲಯ)
* ವಿಫುಲ್ ಕುಮಾರ್ - ಐಜಿಪಿ (ನಿರ್ದೇಶಕರು, ಮೈಸೂರು ಪೊಲೀಸ್ ಅಕಾಡೆಮಿ)
* ಅಮಿತ್ ಸಿಂಗ್ - ಮೈಸೂರು ಎಸ್‌ಪಿ
* ಕುಲದೀಪ್ ಕುಮಾರ್ - ಕೆಎಸ್ಆರ್‌ಪಿ, ಬೆಂಗಳೂರು
* ನಿಖಾಮ್ ಪ್ರಕಾಶ್ ಅಮೃತ್ - ವಿಜಯಪುರ ಎಸ್‌ಪಿ
* ಭೀಮಾ ಶಂಕರ್ ಎಸ್.ಗುಳೇದ್ - ಬೆಂಗಳೂರು ಗ್ರಾಮಾಂತರ ಎಸ್‌ಪಿ
* ಜಿ.ರಾಧಿಕಾ - ಎಸ್‌ಪಿ (ಎಸಿಬಿ, ಬೆಂಗಳೂರು)
* ಡಾ.ಅನೂಪ್ ಎ.ಶೆಟ್ಟಿ - ಎಸ್‌ಪಿ (ಗುಪ್ತಚರ, ಬೆಂಗಳೂರು)
* ಕಲಾ ಕೃಷ್ಣಮೂರ್ತಿ - ಡಿಸಿಪಿ (ಈಶಾನ್ಯ ವಲಯ, ಬೆಂಗಳೂರು)
* ಉಮೇಶ್ ಕುಮಾರ್ - ಐಜಿಪಿ ಮತ್ತು ಪಿ.ಜಿ.ಎ.ಎಸ್ ಬೆಂಗಳೂರು
* ಶಿವಪ್ರಸಾದ್ ಎನ್. ಐಜಿಪಿ ಮತ್ತು ಕೆಎಸ್ಆರ್‌ಟಿಸಿ ಭದ್ರತಾ ನಿರ್ದೇಶಕರು
* ರೇಣುಕಾ ಎಸ್. ಸುಕುಮಾರ್ - ಕೊಪ್ಪಳ ಎಸ್‌ಪಿ
* ಗಿರೀಶ್ - ಮಂಡ್ಯ ಎಸ್‌ಪಿ

English summary
Ahead of the Karnataka assembly elections 2018 Karnataka government transferred 20 IPS officer. Here are the list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X