ಕಾಮೆಡ್-ಕೆ ಪರೀಕ್ಷೆ ಬರೆದ ರಾಜ್ಯದ 22 ಸಾವಿರ ವಿದ್ಯಾರ್ಥಿಗಳು
ಬೆಂಗಳೂರು, ಮೇ 14: ಕಾನೂನು ಕೋರ್ಸ್ಗಳು ಮತ್ತು ಖಾಸಗಿ ಕಾಲೇಜಿನಲ್ಲಿರುವ ಎಂಜಿನಿಯರಿಂಗ್ ಗಳ ಪ್ರವೇಶಕ್ಕೆ ನ್ಯಾಷನಲ್ ಯೂನಿವರ್ಸಿಟಿ ಆಫ್ ಅಡ್ವಾನ್ಸ್ ಲೀಗಲ್ ಸ್ಟಡೀಸ್ ಆಯೋಜಿಸಿದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ ಭಾನುವಾರ ನಡೆದಿದೆ.
ರಾಜ್ಯದ 24 ನಗರಗಳು ಸೇರಿ ದೇಶದಲ್ಲಿ 137 ನಗರಗಳಲ್ಲಿ ಕಾಮೆಡ್-ಕೆ ಪರೀಕ್ಷೆ ನಡೆಯಿತು. ದೇಶದಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ, 76,414 ವಿದ್ಯಾರ್ಥಿಗಳ ಪೈಕಿ 62,306 ವಿದ್ಯಾರ್ಥಿಗಳು ಮತ್ತು ರಾಜ್ಯದಲ್ಲಿ 108 ಕೇಂದ್ರದಲ್ಲಿ 21,889 ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಪರೀಕ್ಷೆ ಬರೆದಿದ್ದಾರೆ.
ನಗರದ 48 ಪರೀಕ್ಷಾ ಕೇಂದ್ರಗಳ ಪೈಕಿ 5 ಕೇಂದ್ರಗಳಲ್ಲಿ ತಾಂತ್ರಿಕ ಕಾರಣದಿಂದ ವಿದ್ಯಾರ್ಥಿಗಳು ಲಾಗ್ಇನ್ ಮಾಡುವುದು ತಡವಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಪರೀಕ್ಷಾ ಸಮಯವನ್ನು ವಿಸ್ತರಿಸಲಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಒಬ್ಬ ವಿದ್ಯಾರ್ಥಿ ಮೊಬೈಲ್ ಫೋನ್ ಬಳಕೆ ಮಾಡುವ ಮೂಲಕ ನಕಲು ಮಾಡಲು ಪ್ರಯತ್ನಿಸುತ್ತಿದ್ದ ಹಿನ್ನೆಲೆಯಲ್ಲಿ ಡಿಬಾರ್ ಮಾಡಲಾಗಿದೆ.

ತಾತ್ಕಾಲಿಕ ಸರಿ ಉತ್ತರಗಳನ್ನು ಮೇ 17ರಂದು ಕಾಮೆಡ್-ಕೆ https://www.comedk.org/ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ. ಅಂತಿಮ ಸರಿ ಉತ್ತರವನ್ನು 25ರಂದು ಪ್ರಕಟಿಸಲಿದೆ. 28ರಂದು ಸ್ಕೋರ್ ಕಾರ್ಡ್ ದೊರೆಯಲಿದೆ. ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಕಾಮೆಡ್-ಕೆ ಕಾರ್ಯಕಾರಿ ಕಾರ್ಯದರ್ಶಿ ಡಾ. ಎನ್. ಕುಮಾರ್ ತಿಳಿಸಿದ್ದಾರೆ.
-
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications