ರಾಜ್ಯದ ದಕ್ಷ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ
ನವದೆಹಲಿ, ಜ. 25 : ರಾಜ್ಯದ 24 ಪೊಲೀಸ್ ಅಧಿಕಾರಿಗಳು ಗಣರಾಜ್ಯೋತ್ಸವದ ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಇಬ್ಬರಿಗೆ ಜೀವನ ರಕ್ಷ ಪದಕ ದೊರೆತರೆ ಮತ್ತು 22 ಅಧಿಕಾರಿಗಳು ಪೊಲೀಸ್ ಪದಕ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ.
ಈ ಬಾರಿ ಒಟ್ಟು 57 ಮಂದಿಗೆ ಜೀವನ ರಕ್ಷಾ ಪದಕವನ್ನು ರಾಷ್ಟ್ರಪತಿಗಳು ಪ್ರದಾನ ಮಾಡಲಿದ್ದು, ಕರ್ನಾಟಕದ ಇಬ್ಬರು ಸಾಧಕರಿಗೆ ಪದಕ ದೊರೆತಿದೆ. ಒಟ್ಟು ನಾಲ್ಕು ಪೊಲೀಸ್ ಅಧಿಕಾರಿಗಳಿಗೆ ಸರ್ವೋತ್ತಮ ಜೀವನ ರಕ್ಷಾ ಪದಕ, 17 ಮಂದಿಗೆ ಉತ್ತಮ ಜೀವನ್ ರಕ್ಷಾ ಪದಕ , ಮತ್ತು ಜೀವನ್ ರಕ್ಷಾ ಪದಕ 35 ಮಂದಿಗೆ ಸಿಕ್ಕಿದೆ. [ರಾಜ್ಯದ ಹೆಮ್ಮೆಯ ಪೊಲೀಸರಿಗೆ ರಾಷ್ಟ್ರಪತಿ ಪದಕ ಗೌರವ]

ಉತ್ತಮ ಜೀವನ ರಕ್ಷಾ ಪದಕ
1. ಬಸವರಾಜ್ ಯರಗಟ್ಟಿ(ಮರಣೋತ್ತರ)
ಜೀವನ ರಕ್ಷಾ ಪದಕ
1. ಎಸ್ .ಎಂ.ಕುಮಾರಸ್ವಾಮಿ(ಮರಣೋತ್ತರ)
ಪೊಲೀಸ್ ಪದಕ ಪಡೆದ ಕರ್ನಾಟಕದವರು
1. ಎನ್ ಶಿವಕುಮಾರ್, [ಐಜಿಪಿ, ಪಿ ಎಂಡ್ ಎಂ, ಬೆಂಗಳೂರು]
2. ಪ್ರತಾಪ್ ರೆಡ್ಡಿ ಚಂಗಮ್ ರೆಡ್ಡಿ, [ಐ ಎಸ್ ಡಿ, ಐಜಿಪಿ] ಬೆಂಗಳೂರು
3. ಎಂಎನ್ ಬಾಬು ರಾಜೇಂದ್ರ ಪ್ರಸಾದ್ [ಡಿಸಿಪಿ, ಟ್ರಾಫಿಕ್ ಪೂರ್ವ ವಲಯ]
4. ಡಿ. ನಾರಾಯಣ ಸ್ವಾಮಿ, [ಎಸ್ ಪಿ ಕೆಎಲ್ಎ ರಾಮನಗರ]
ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪೊಲೀಸ್ ಪದಕ
1. ಎಚ್.ಟಿ.ದುಗ್ಗಪ್ಪ- ರಾಜ್ಯ ಗುಪ್ತಚರ ಎಸ್ಪಿ, ಬೆಂಗಳೂರು
2. ಆರ್.ಲಕ್ಷ್ಮಣ- ಹೆಚ್ಚುವರಿ ಎಸ್ಪಿ, ತುಮಕೂರು
3 ಮೊಹಮ್ಮದ್ ಇಷ್ತಿಯಾಖ್ ಜಮೀಲ್ - ಹೆಚ್ಚುವರಿ ಎಸ್ಪಿ ಕೋಲಾರ
4. ಸಿ.ಎನ್.ಜನಾರ್ದನ್ - ಸಿಐಡಿ ಡಿವೈಎಸ್ಪಿ, ಬೆಂಗಳೂರು
5. ಎಂ.ವಿಜಯ ಕುಮಾರ್ - ಡಿವೈಎಸ್ಪಿ ವೈರ್ಲೆಸ್, ಬೆಂಗಳೂರು ಕೇಂದ್ರ ವಲಯ
6. ಡಾ.ಎಚ್.ಎನ್.ವೆಂಕಟೇಶ್ ಪ್ರಸನ್ನ - ಡಿವೈಎಸ್ಪಿ, ಮಂಗಳೂರು
7. ದೇವೇಂದ್ರಪ್ಪ ಡಿ.ಮಾಳಗಿ - ಡಿವೈಎಸ್ಪಿ, ಹೊಸಪೇಟೆ
8. ಎಸ್.ಬಾಬು ಶಂಕರ್ - ಪೊಲೀಸ್ ಇನ್ಸ್ಪೆಕ್ಟರ್, ಬೆಂಗಳೂರು ಸಿಟಿ ಕಂಟ್ರೋಲ್ ರೂಂ ವೈರ್ಲೆಸ್
9. ಮೊಹಮ್ಮದ್ ಮೊಹ್ಸೀನ್ - ಪೊಲೀಸ್ ಇನ್ಸ್ಪೆಕ್ಟರ್, ಕಲಬುರ್ಗಿ ಕಂಟ್ರೋಲ್ ರೂಂ
10. ಬಿ.ಭೋಜರಾಜು - ಎಆರ್ಎಸ್ಐ, ನೇಮಕಾತಿ ವಿಭಾಗ ಬೆಂಗಳೂರು
11. ಎಸ್.ಎಂ.ರಾಘವೇಂದ್ರ ರಾವ್ - ಎಎಸ್ಐ ವೈರ್ಲೆಸ್, ಡಿಜಿಪಿ ಕಂಟ್ರೋಲ್ ರೂಂ, ಬೆಂಗಳೂರು
12. ಎಂ.ನಾರಾಯಣಸ್ವಾಮಿ - ವಿಶೇಷ ಎಆರ್ಎಸ್ಐ, ಮುನಿರಾಬಾದ್
13. ಎನ್.ರಾಮಣ್ಣ - ಎಎಸ್ಐ, ಡಿಎಸ್ಬಿ ಮಂಡ್ಯ
14. ವಿ.ಕರಿಯಣ್ಣ - ಮುಖ್ಯ ಪೇದೆ, ಸಿಸಿಆರ್ಬಿ ಬೆಂಗಳೂರು
15. ಆನಂದ್ ಕೆ ದೇಶಪಾಂಡೆ - ಮುಖ್ಯ ಪೇದೆ, ಸಿಒಪಿ ಹುಬ್ಬಳ್ಳಿ-ಧಾರವಾಡ
16. ವಿ.ನಾರಾಯಣಪ್ಪ - ಮುಖ್ಯಪೇದೆ - ರಾಜ್ಯ ಗುಪ್ತಚರ ಇಲಾಖೆ
17. ಡಿ.ಮಹದೇವಯ್ಯ - ಮುಖ್ಯಪೇದೆ, ಕೆಎಸ್ಆರ್ಪಿ 3ನೇ ಬೆಟಾಲಿಯನ್, ಬೆಂಗಳೂರು
18. ಪಿ.ಎಂ.ರವೀಂದ್ರ - ಮುಖ್ಯಪೇದೆ, ಕೆಎಸ್ಆರ್ಪಿ 5ನೇ ಬೆಟಾಲಿಯನ್, ಮೈಸೂರು
19. ಎನ್.ಯು.ಅಯ್ಯಣ್ಣ - ಮುಖ್ಯಪೇದೆ, ಕೆಎಸ್ಆರ್ಪಿ 5ನೇ ಬೆಟಾಲಿಯನ್, ಮೈಸೂರು
20. ಶಿವಪ್ಪ - ಸಿಎಚ್ಸಿ, ಡಿಎಸ್ಪಿ ಕಲಬುರಗಿ
ಶ್ಲಾಘನೀಯ ಸೇವೆ ಸಲ್ಲಿಸಿದವರು
1. ಎಂಎ ಮರೀಗೌಡ [ಸಹಾಯಕ ಸೂಪರಿಂಟೆಂಡೆಂಟ್ , ಕೇಂದ್ರ ಕಾರಾಗೃಹ, ಬೆಂಗಳೂರು]
2. ವಿ.ಕೃಷ್ಣಮೂರ್ತಿ, [ಲರ್, ಜಿಲ್ಲಾ ಕಾರಾಗೃಹ ಹಾಸನ]
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್












Click it and Unblock the Notifications