ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಬೆಂಗಳೂರು, ಮಾರ್ಚ್ 13: ದ್ವಿತೀಯ ಪಿಯು ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಶುಕ್ರವಾರ ಪ್ರಕಟಿಸಿದೆ. ಈ ಮುಂಚೆ ಪ್ರಕಟಿಸಿದ್ದ ತಾತ್ಕಾಲಿಕ ವೇಳಾಪಟ್ಟಿಗೆ ಆಕ್ಷೇಪಣೆಗಳಿಗೆ ಸಿಕ್ಷಣ ಇಲಾಖೆ ಆಹ್ವಾನ ನೀಡಿತ್ತು. ಈ ಆಕ್ಷೇಪಣೆಗಳ ಪರಿಶೀಲನೆ ಬಳಿಕ ಅಂತಿಮ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
Recommended Video
ತಾತ್ಕಾಲಿಕ ವೇಳಾಪಟ್ಟಿಯಲ್ಲಿ ನಿಗದಿಪಡಿಸಿದ್ದಂತೆ ಪರೀಕ್ಷೆಯ ದಿನಾಂಕದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಕೆಲವು ವಿಷಯಗಳ ದಿನಾಂಕದಲ್ಲಿ ಮಾತ್ರ ಬದಲಾವಣೆ ಮಾಡಲಾಗಿದೆ. ನಿಗದಿಯಂತೆ ಮೇ 24 ರಿಂದ ಜೂನ್ 16ರವರೆಗೂ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿವೆ.
ಜೂನ್ 14ರಂದು ಇಂಟಿಗ್ರೇಟೆಡ್ ಪ್ರೋಗ್ರಾಂ ಇನ್ ಮ್ಯಾನೇಜ್ಮೆಂಟ್ ಆಪ್ಟಿಟ್ಯೂಡ್ ಟೆಸ್ಟ್ (ಐಪಿಎಂಎಟಿ) ಮತ್ತು ನ್ಯಾಷನಲ್ ಎಂಟ್ರೆನ್ಸ್ ಸ್ಕ್ರೀನಿಂಗ್ ಟೆಸ್ಟ್ (ಎನ್ಇಎಸ್ಟಿ) ನಡೆಯುವ ಕಾರಣದಿಂದ ಪಿಯು ಪರೀಕ್ಷಾ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಅಂತಿಮ ವೇಳಾಪಟ್ಟಿ ವಿವರ ಇಲ್ಲಿದೆ:

ಮೇ 24ರಿಂದ ಮೇ 31
ಮೇ 24- ಇತಿಹಾಸ
ಮೇ25- ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
ಮೇ 26- ಭೂಗೋಳಶಾಸ್ತ್ರ
ಮೇ 27- ಮನಃಶಾಸ್ತ್ರ/ಮೂಲ ಮ್ಯಾಥ್ಸ್
ಮೇ 28- ತರ್ಕಶಾಸ್ತ್ರ
ಮೇ 29- ಕನ್ನಡ
ಮೇ 31- ಲೆಕ್ಕಶಾಸ್ತ್ರ/ಗಣಿತ/ಶಿಕ್ಷಣ

ಜೂನ್ 1 ರಿಂದ ಜೂನ್ 5
ಜೂನ್ 1- ಮಾಹಿತಿ ತಂತ್ರಜ್ಞಾನ/ಆಟೋಮೊಬೈಲ್/ಹೆಲ್ತ್ ಕೇರ್/ವೆಲ್ನೆಸ್ ಬ್ಯೂಟಿ
ಜೂ 2- ರಾಜ್ಯಶಾಸ್ತ್ರ/ಗಣಕ ವಿಜ್ಞಾನ
ಜೂ 3- ಜೀವಶಾಸ್ತ್ರ/ಎಲೆಕ್ಟ್ರಾನಿಕ್
ಜೂ 4- ಅರ್ಥಶಾಸ್ತ್ರ
ಜೂ 5- ಗೃಹ ವಿಜ್ಞಾನ

ಜೂನ್ 7 ರಿಂದ ಜೂನ್ 10
ಜೂ7- ವ್ಯವಹಾರ ಅಧ್ಯಯನ/ಭೌತಶಾಸ್ತ್ರ
ಜೂ 8- ಭೂಗರ್ಭ ವಿಜ್ಞಾನ
ಜೂ 9- ತಮಿಳು/ತೆಲುಗು/ಮಲಯಾಳಂ/ಮರಾಠಿ/ಅರೇಬಿಕ್/ಫ್ರೆಂಚ್
ಜೂ10- ಸಮಾಜಶಾಸ್ತ್ರ/ರಸಾಯನಶಾಸ್ತ್ರ

ಜೂನ್ 11 ರಿಂದ ಜೂನ್ 16
ಜೂ 11- ಉರ್ದು/ಸಂಸ್ಕೃತ
ಜೂ 12- ಸಂಖ್ಯಾಶಾಸ್ತ್ರ
ಜೂ14- ಐಚ್ಛಿಕ ಕನ್ನಡ
ಜೂ 15- ಹಿಂದಿ
ಜೂ 16- ಇಂಗ್ಲಿಷ್
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications