ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಬೆಂಗಳೂರು, ಆಗಸ್ಟ್ 10: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು ಜುಲೈ 14 ರಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿತ್ತು.
Recommended Video
SSLC Results : Chikkaballapura ರಾಜ್ಯಕ್ಕೆ ಫರ್ಸ್ಟ್ | Oneindia Kannada
ಸೆಪ್ಟೆಂಬರ್ 7 ರಿಂದ 18ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಮಾರ್ಚ್ 4 ರಿಂದ ಮಾರ್ಚ್ 21ರವರೆಗೆ ಪರೀಕ್ಷೆಗಳನ್ನು ನಡೆಸಲಾಗಿತ್ತು. ನಂತರ ಕೊರೊನಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಜೂನ್ 18ರಂದು ಇಂಗ್ಲಿಷ್ ಪರೀಕ್ಷೆಯನ್ನು ನಡೆಸಲಾಗಿತ್ತು. ಸುಮಾರು 6.75 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ಬಂದಿತ್ತು.

| ಪರೀಕ್ಷಾ ದಿನಾಂಕ | ವಿಷಯ | ಸಮಯ |
| 07-09-2020 | ಉರ್ದು, ಸಂಸ್ಕೃತ, ಮಾಹಿತಿ ಮತ್ತು ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ಕೇರ್, ಬ್ಯೂಟಿ ಮತ್ತು ವೆಲ್ನೆಸ್ | ಬೆಳಗ್ಗೆ 10.15ರಿಂದ 1.30, ಮಧ್ಯಾಹ್ನ 2.15 ರಿಂದ 5.30 |
| 08-09-2020 | ಇತಿಹಾಸ, ಸಂಖ್ಯಾಶಾಸ್ತ್ರ. ಜೀವಶಾಸ್ತ್ರ | 10.15-1.30 |
| 09-09-2020 | ಹಿಂದಿ ತಮಿಳು ತೆಲುಗು ಮಲಯಾಳಂ ಮರಾಠಿ ಅರೇಬಿಕ್ ಫ್ರೆಂಚ್ | ಬೆಳಗ್ಗೆ 10.15ರಿಂದ 1.30, ಮಧ್ಯಾಹ್ನ 2.15 ರಿಂದ 5.30, 10-09-2020 ಇಂಗ್ಲಿಷ್ ಬೆಳಗ್ಗೆ 10.15ರಿಂದ 1.30 |
| 11-09-2020 | ಐಚ್ಛಿಕ ಕನ್ನಡ ಎಲೆಕ್ಟ್ರಾನಿಕ್ಸ್ ಗಣಕ ವಿಜ್ಞಾನ ಕರ್ನಾಟಕ ಸಂಗೀತ ಹಿಂದೂಸ್ತಾನಿ ಸಂಗೀತ ಭೂಗರ್ಭಶಾಸ್ತ್ರ | ಬೆಳಗ್ಗೆ 10.15ರಿಂದ 1.30-ಮಧ್ಯಾಹ್ನ 2.15 ರಿಂದ 5.30 |
| 12-09-2020 | ಅರ್ಥಶಾಸ್ತ್ರ ,ಭೌತಶಾಸ್ತ್ರ | ಬೆಳಗ್ಗೆ 10.15ರಿಂದ 1.30 |
| 14-09-2020 | ತರ್ಕಶಾಸ್ತ್ರ ವ್ಯವಹಾರ ಅಧ್ಯಯನ, ರಸಾಯನಶಾಸ್ತ್ರ, ಶಿಕ್ಷಣ | ಬೆಳಗ್ಗೆ 10.15ರಿಂದ 1.30 |
| 15-09-2020 | ಕನ್ನಡ | ಬೆಳಗ್ಗೆ 10.15ರಿಂದ 1.30 |
| 16-05-2020 | ರಾಜ್ಯಶಾಸ್ತ್ರ, ಬೇಸಿಕ್ ಮ್ಯಾಥ್ಸ್ | ಬೆಳಗ್ಗೆ 10.15ರಿಂದ 1.30 |
| 17-09-2020 | ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ಗಣಿತ | ಬೆಳಗ್ಗೆ 10.15ರಿಂದ 1.30 |
| 18-09-2020 | ಭೂಗೋಳಶಾಸ್ತ್ರ , ಮನಃಶಾಸ್ತ್ರ | ಬೆಳಗ್ಗೆ 10.15ರಿಂದ 1.30, ಮಧ್ಯಾಹ್ನ 2.15 ರಿಂದ 5.30 |
More From
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications