ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಜಯಪುರ: ಮನೆ ಛಾವಣಿ ಕುಸಿದು ಮೂವರ ದುರ್ಮರಣ

|
Google Oneindia Kannada News

ವಿಜಯಪುರ, ಆಗಸ್ಟ್ 28 : ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ರಾಮಮಂದಿರ ಬಳಿಯ ಮಠಪತಿ ಓಣಿಯಲ್ಲಿ ಭಾನುವಾರ ರಾತ್ರಿ ಮನೆಯೊಂದರ ಛಾವಣಿ ಕುಸಿದು ಮೂವರು ಸಾವನ್ನಪ್ಪಿದ್ದಾರೆ.

ಅಶೋಕ ಗೌಡೆನ್ನವರ (40), ಶಕುಂತಲಾ ಗೌಡೆನ್ನವರ (30), ಚಂದ್ರಶೇಖರ ಗೌಡೆನ್ನವರ ಮೃತಪಟ್ಟ ದುರ್ದೈವಿಗಳು. ಕಳೆದ ಮೂರು ದಿನಗಳಿಂದ ನಿರಂತವಾಗಿ ಸುರಿಯುತ್ತಿರುವ ಮಳೆಗೆ ಅಶೋಕ ಅವರ ಮನೆ ಛಾವಣಿ ಕುಸಿದಿದ್ದು, ಮನೆಯಲ್ಲಿ ಮಲಗಿದ್ದ 5 ಜನರ ಪೈಕಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

3 dies after house wall collapsed due to heavy rain in Vijayapura

ಅದೃಷ್ಟವಷಾತ್ ಅಶೊಕ ಗೌಡೆನ್ನವರ ಚಿಕ್ಕಪ್ಪನ ಮಕ್ಕಳಾದ ರಂಜೀತ್ ಗೌಡೆನ್ನವರ(8) ಮತ್ತು ಅಜೀತ್ ಗೌಡೆನ್ನವರ (5) ಬದುಕುಳಿದಿದ್ದಾರೆ. ಸ್ಥಳಕ್ಕೆ ಗಾಂಧಿಚೌಕ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

English summary
Three people killed after roof of a house collapsed to heavy rain in Vijayapura. Incident took place in Gandhichowk police station limits on August 27.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X