ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿಕ್ಕಮಗಳೂರು: ಮರಳು ದಿಬ್ಬ ಕುಸಿದು ಮೂವರು ಸಾವು

|
Google Oneindia Kannada News

ಚಿಕ್ಕಮಗಳೂರು, ಮೇ 11 : ಬುಧವಾರ ಮಧ್ಯರಾತ್ರಿ ಅಕ್ರಮವಾಗಿ ಮರಳು ತುಂಬುವಾಗ ದಿಬ್ಬ ಕುಸಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ರಂಗಾಪುರದಲ್ಲಿ ನಡೆದಿದೆ.

ತರೀಕೆರೆ ತಾಲೂಕಿನ ಗೇರಮರಡಿ ನಿವಾಸಿಗಳಾದ ಮಂಜುನಾಥ್, ನವೀನ್ ಹಾಗೂ ಅರುಣ್ ಮೃತ ದುರ್ದೈವಿಗಳು. ಮೃತಪಟ್ಟವರು ಮೂಲತಃ ಚಿತ್ರದುರ್ಗ ಜಿಲ್ಲೆಯವರಾಗಿದ್ದು ತರೀಕೆರೆಗೆ ಬಂದು ನೆಲೆಸಿದ್ದರು.

3 dies after sand tunnel collapses on top of him at Rangapur Chikmagalur district

8 ಜನರ ಮೇಲೂ ದಿಬ್ಬ ಕುಸಿದಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರಗೊಂಡಿದ್ದಾರೆ. ಗಾಯಾಳುಗಳನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡು ಟ್ರ್ಯಾಕ್ಟರ್ ವಶಪಡಿಸಿಕೊಂಡಿರೋ ಪೊಲೀಸರು ತಲೆಮರೆಸಿಕೊಂಡಿರೋ ಟ್ರ್ಯಾಕ್ಟರ್ ಮಾಲೀಕ ರವಿ ಹಾಗೂ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆನಂದ್ ಎಂಬುವರಿಗೆ ಹುಡುಕಾಟ ನಡೆಸಿದ್ದಾರೆ.

English summary
3 person death after sand tunnel collapses on top of him at Rangapur village Tarikere taluk, Chikmagalur district on May 10 late night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X