ಕನಕಪುರ ಮಾರ್ಗದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ 3 ಅಡಿ ನೀರು
ರಾಮನಗರ, ಅಕ್ಟೋಬರ್ 11: ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಸುರಿದ ಜೋರು ಮಳೆಯಿಂದ ಬಹುತೇಕ ಕೆರೆ- ಕಟ್ಟೆಗಳು ಭರ್ತಿಯಾಗಿ ಕೋಡಿ ಹರಿದಿವೆ. ಕನಕಪುರ ತಾಲೂಕಿನ ಹಾರೋಹಳ್ಳಿ ಸಮೀಪದ ಗಾಣಾಳುದೊಡ್ಡಿ ಕೆರೆ ಕೋಡಿ ಒಡೆದ ಪರಿಣಾಮ ಬೆಂಗಳೂರು- ಕನಕಪುರ-ಮೈಸೂರು ಹೆದ್ದಾರಿ ನದಿಯಂತಾಗಿದೆ.
ರಸ್ತೆಯಲ್ಲಿ ಮೂರು ಅಡಿಯಷ್ಟು ನೀರು ಹರಿಯುತ್ತಿದೆ. ಇದರಿಂದಾಗಿ ಕನಕಪುರ ಮಾರ್ಗದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಕೆರೆ ಕೋಡಿ ಸಮೀಪ ನಾಲ್ಕು ಅಡಿಯಷ್ಟು ನೀರು ಹರಿಯುತ್ತಿದ್ದು, ರಸ್ತೆಯ ಎರಡೂ ಕಡೆ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ.

ನೀರು ಸರಾಗವಾಗಿ ಹರಿದು ಹೊರಹೋಗದ ಪರಿಣಾಮ ರಸ್ತೆಯ ತುಂಬ ನಿಂತಿರುವುದು ಕಂಡುಬಂದಿದೆ. ಶಾಲೆ- ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಕೆಲಸಗಳಿಗೆ ಹೊರಟ ಜನರಿಗೆ ತೊಂದರೆಯಾಗಿದೆ. ಸ್ಥಳಕ್ಕೆ ಹಾರೋಹಳ್ಳಿ ಪೋಲಿಸರು ಭೇಟಿ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ನೀರಿನ ಹರಿವು ಕಡಿಮೆಯಾಗುವ ತನಕ ಸಂಚಾರ ನಿಲ್ಲಿಸಲಾಗಿದೆ.
More From
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications