ರಾಜ್ಯದಲ್ಲಿ 34 ತಹಶೀಲ್ದಾರರ ದಿಢೀರ್ ವರ್ಗಾವಣೆ
Transfer of Tahsildars: ರಾಜ್ಯ ಸರ್ಕಾರ ಆಗಾಗ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ 34 ತಹಶೀಲ್ದಾರರ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದರೆ ಯಾರನ್ನು ಎಲ್ಲಿಗೆ ವರ್ಹಾಯಿಸಲಾಗಿದೆ ಎನ್ನುವ ಸಂಪೂರ್ಣ ಪಟಗಟಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕಂದಾಯ ಇಲಾಖೆ ಈ ಕುರಿತಂತೆ ಅಧಿಸೂಚನೆ ಹೊರಡಿಸಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದಾಗಿ ತಿಳಿಸಿದೆ.

ಬೆಂಗಳೂರಿನ ವಿವಿ ಟವರ್ನಲ್ಲಿ ವಿಶೇಷಾಧಿಕಾರಿಗಳು, ಸಕ್ಷಮ ಪ್ರಾಧಿಕಾರಿಗಳ ಕಾರ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತಹ ತಹಶೀಲ್ದಾರ್ ಗ್ರೇಡ್-2 ಕಾವ್ಯಶ್ರೀ ಎಚ್ ಅವರನ್ನು ಬಾದಾಮಿ ತಾಲ್ಲೂಕು ತಹಶೀಲ್ದಾರ್ ಗ್ರೇಡ್-1 ಆಗಿ ವರ್ಗಾಯಿಸಲಾಗಿದೆ. ಬಾಗಲಕೋಟೆಯ ಗುಳೇದಗುಡ್ಡ ತಾಲ್ಲೂಕಿನ ವಿಶೇಷ ತಹಶೀಲ್ದಾರ್ ಮಹೇಶ್ ಭಗವಂತ ಗಸ್ತೆ ಅವರನ್ನು ಧಾರವಾಡದ-ಹುಬ್ಬಳ್ಳಿ ನಗರ ತಹಶೀಲ್ದಾರ್ ಗ್ರೇಡ್-1 ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಎಂ.ರೇಣುಕಾ ಅವರನ್ನು ಹಿರೇಕೆರೂರು ತಾಲ್ಲೂಕು ತಹಶೀಲ್ದಾರ್, ಕೆ.ರಾಘವೇಂದ್ರರಾವ್ ಅವರನ್ನು ಶಿರಹಟ್ಟಿ ತಾಲ್ಲೂಕು ತಹಶೀಲ್ದಾರ್ ಗ್ರೇಡ್-1 ಹುದ್ದೆ, ಡಾ.ಚಿಕ್ಕಪ್ಪ ನಾಯಕ ಅವರನ್ನು ಅಂಕೋಲಾ ತಾಲ್ಲೂಕಿನ ತಹಶೀಲ್ದಾರ್ ಗ್ರೇಡ್-1 ಹುದ್ದೆಗೆ ವರ್ಗಾಯಿಸಲಾಗಿದೆ.
ಎಸ್ಬಿ ಕೊಡಲಗಿ ಅವರನ್ನು ಪುತ್ತೂರು ತಾಲ್ಲೂಕು ತಹಶೀಲ್ದಾರ್ ಆಗಿ, ಶೀತಲ್ ಟಿಎಸ್ ಅವರನ್ನು ನೆಲಮಂಗಲ ತಾಲ್ಲೂಕು ತಹಶೀಲ್ದಾರ್ ಆಗಿ, ಜಿವಿ ಮೋಹನ್ ಕುಮಾರ್ ಅವರನ್ನು ತಿಪಟೂರು ತಾಲ್ಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ.
ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ: ಇತ್ತೀಚೆಗಷ್ಟೇ ರಾಜ್ಯ ಸರ್ಕಾರವು 41 ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್)ಗಳ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.
ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್)ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಿಗೆ ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು.
ಯಾರು ಎಲ್ಲಿಗೆ ವರ್ಗಾವಣೆ?
1. ವಿಕಾಸ್ ಎಸ್ - ಕನಕಪುರ ವೃತ್ತ, ರಾಮನಗರ ಜಿಲ್ಲೆ
2. ವಿಕ್ಟರ್ ಸೈಮನ್ - ಹೆಬ್ಬಗೋಡಿ ಪೊಲೀಸ್ ಠಾಣೆ, ಬೆಂಗಳೂರು ಜಿಲ್ಲೆ.
3. ಬಾಲಕೃಷ್ಣ ಆರ್ - ಶೇಷಾದ್ರಿಪುರಂ ಪೊಲೀಸ್ ಠಾಣೆ, ಬೆಂಗಳೂರು ನಗರ
4. ಮಂಜು ಕೆ.ಎಂ - ಹಲಸೂರು ಗೇಟ್ ಪೊಲೀಸ್ ಠಾಣೆ, ಬೆಂಗಳೂರು ನಗರ
5. ಹರೀಶ್ ವಿ - ಜೆ.ಪಿ.ನಗರ ಪೊಲೀಸ್ ಠಾಣೆ, ಬೆಂಗಳೂರು ನಗರ
6. ಶಿವಕುಮಾರ್ ಟಿ.ಸಿ - ಸಿ.ಸಿ.ಬಿ, ಬೆಂಗಳೂರು ನಗರ
7. ದಯಾನಂದ ಎಂ.ಜೆ - ಸಿ.ಸಿ.ಬಿ, ಬೆಂಗಳೂರು, ನಗರ
8. ಹರೀಶ್ ಎಂ.ಆರ್ - ಸಿ.ಸಿ.ಬಿ. ಬೆಂಗಳೂರು ನಗರ
9. ರಾಜೇಶ್ ಆರ್ - ಮಹಿಳಾ ಪೊಲಸ್ ಠಾಣೆ, ಉತ್ತರ ವಿಭಾಗ, ಬೆಂಗಳೂರು ನಗರ
10. ದೊಡ್ಡಪ್ಪ ಜೆ - ಬಿಎಂಟಿಎಫ್, ಬೆಂಗಳೂರು
11. ಸತೀಶ್ ಸಿ - ಬೆಸ್ಕಾಂ ಜಾಗೃತ ದಳ, ಇಂದಿರಾನಗರ, ಬೆಂಗಳೂರು
12. ಕುಮಾರ್ ಎ.ಪಿ - ಬಿ.ಡಿ.ಎ., ಬೆಂಗಳೂರು
13. ನಂಜುಂಡಸ್ವಾಮಿ ಎಂ - ಬಸವನಗರ ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆ
14. ಪುಲ್ಲಯ್ಯ - ಸಾಗರ ಟೌನ್ ಪೊಲೀಸ್ ಠಾಣೆ, ಶಿವಮೊಗ್ಗ ಜಿಲ್ಲೆ
15. ರವೀಶ ಕೆ.ಎನ್ - ಚನ್ನಗಿರಿ ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆ
16. ಬ್ರಿಜೇಶ್ ಮ್ಯಾಥ್ಯೂ - ಚನ್ನಗಿರಿ ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆಗೆ ಆದ ವರ್ಗಾವಣೆ ಆದೇಶವನ್ನು ರದ್ದುಪಡಿಸಿ ಸಿ.ಐ.ಡಿ ಘಟಕದಲ್ಲೇ ಮುಂದುವರೆಸಿದೆ.
17. ಅಭಯ್ ಪ್ರಕಾಶ್ ಸೋಮನಾಳ್ - ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆ, ಚಿಕ್ಕಮಗಳೂರು ಜಿಲ್ಲೆ
18. ಸೋಮೇಗೌಡ ಪಿ.ಪಿ - ಆಲ್ದೂರು ವೃತ್ತ, ಚಿಕ್ಕಮಗಳೂರು ಜಿಲ್ಲೆ
19. ಸಿದ್ದರಾಮೇಶ್ವರ ಎಸ್ - ಹೊನ್ನಾವರ ಪೊಲೀಸ್ ಠಾಣೆ, ಉತ್ತರ ಕನ್ನಡ ಜಿಲ್ಲೆ
20. ಸೋಮಲಿಂಗ ರೆಡ್ಡಿ ಡಿ ಕಿರೆದಳ್ಳಿ - ಬ್ರಹ್ಮಪುರ ಪೊಲೀಸ್ ಠಾಣೆ, ಕಲಬುರಗಿ ನಗರ
21. ಲಾಲೆಸಾಬ್ ಹೈದರ್ಸಾಬ್ ಗೌಂಡಿ - ಖಾನಾಪುರ ಪೊಲೀಸ್ ಠಾಣೆ, ಬೆಳಗಾವಿ ಜಿಲ್ಲೆ
22. ಸೋಮ್ಲಾನಾಯ್ಕ್ - ಚಿತವಾಡಗಿ ಪೊಲೀಸ್ ಠಾಣೆ, ವಿಜಯನಗರ ಜಿಲ್ಲೆ
23. ಅಜೇಜ್ ಕಲಾದಗಿ - ಪೊಲೀಸ್ ತರಬೇತಿ ಶಾಲೆ, ಖಾನಾಪುರ
24. ಗೋಪಾಲ್ ಆರ್ - ಹೆಸ್ಕಾಂ ಜಾಗೃತ ದಳ, ಕಾರವಾರ
25. ವೆಂಕಟೇಶ್ ಕೆ ಯಾಡಹಳ್ಳಿ - ಕರ್ನಾಟಕ ಲೋಕಾಯುಕ್ತ
26. ರಮೇಶ್ ವೈ ಕಾಂಬ್ಳೆ - ಕರ್ನಾಟಕ ಲೋಕಾಯುಕ್ತ
27. ಇಮ್ರಾನ್ ಬೇಗ್ - ತೀರ್ಥಹಳ್ಳಿ ಪೊಲೀಸ್ ಠಾಣೆ, ಶಿವಮೊಗ್ಗ ಜಿಲ್ಲೆ
28. ರಾಷ್ಟ್ರಪತಿ ಹೆಚ್.ಎಸ್ - ಜನಗಳೂರು ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆ
29. ರಫೀಕ್ ಕೆ.ಎಂ - ಸಿ.ಸಿ.ಬಿ., ಮಂಗಳೂರು ನಗರ
30. ಕಾಶೀನಾಥ ಜಿ - ಹರಿಹರ ಟೌನ್ ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆ
31. ಚಂದ್ರಪ್ಪ ಚಿಕ್ಕೋಡಿ - ಮಹಿಳಾ ಪೊಲೀಸ್ ಠಾಣೆ, ಬಾಗಲಕೋಟೆ ಜಿಲ್ಲೆ
32. ರವೀಂದ್ರ ನಾಯ್ಕೋಡಿ - ಹೆಸ್ಕಾಂ ಜಾಗೃತ ದಳ, ಬಾಗಲಕೋಟೆ
33. ಕೃಷ್ಣ ನಾಯ್ಕ್ ಎ - ರೈಲ್ವೇ ಪೊಲೀಸ್ ಠಾಣೆ, ದಾವಣಗೆರೆ
34. ರವೀಂದ್ರನಾಥ್ - ಐ.ಜಿ.ಪಿ ಕಛೇರಿ, ಈಶಾನ್ಯ ವಲಯ, ಕಲಬುರಗಿ
35. ರಾಮ್ಕುಮಾರ್ ಸುಣಗಾರ್ ಎಂ - ಚೆಸ್ಕಾಂ ಜಾಗೃತ ದಳ, ಮಡಿಕೇರಿ
36. ಪ್ರಕಾಶ್ ಆರ್ - ಐ.ಜಿ.ಪಿ ಕಛೇರಿ, ಕೇಂದ್ರ ವಲಯ, ಬೆಂಗಳೂರು
37. ವೆಂಕಟೇಶ್ ಎಸ್ ಮುರನಾಳ್ - ಹೆಸ್ಕಾಂ ಜಾಗೃತ ದಳ, ವಿಜಯಪುರ
38. ಮೆಲ್ವಿನ್ ಫ್ರಾನ್ಸಿಸ್ - ಸಿ.ಸಿ.ಬಿ ಬೆಂಗಳೂರು ನಗರಕ್ಕೆ ಆದ ವರ್ಗಾವಣೆ ಆದೇಶವನ್ನು ರದ್ದುಪಡಿಸಿ ಬೆಸ್ಕಾಂ ಜಾಗೃತ ದಳ, ಹೊಸಕೋಟೆಯಲ್ಲಿಯೇ ಮುಂದುವರೆಸಿದೆ.
39. ವೀಣಾ ಎಸ್.ಎಂ - ಚೆಸ್ಕಾಂ ಜಾಗೃತ ದಳ, ಹಾಸನ
40. ರಾಘವೇಂದ್ರ ಎಂ ಬೈಂದೂರು - ಕಾವೂರು ಪೊಲೀಸ್ ಠಾಣೆ, ಮಂಗಳೂರು ನಗರದಲ್ಲಿಯೇ ಮುಂದುವರೆಸಿದೆ.
41. ಪ್ರಶಾಂತ್ ಎಂ - ಕರ್ನಾಟಕ ಲೋಕಾಯುಕ್ತ
-
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications