ಕೊರೊನಾ ಲಸಿಕೆ ವಿತರಣಾ ಅಭಿಯಾನ: ಮೊದಲ ಸುತ್ತಿನಲ್ಲಿ 370 ಟಿಬೆಟಿಯನ್ನರಿಗೆ ಲಸಿಕೆ
ಬೆಂಗಳೂರು,ಜನವರಿ 17: ಕೊವಿಡ್ ಲಸಿಕೆ ವಿತರಣಾ ಕಾರ್ಯಕ್ರಮದಲ್ಲಿ 370 ಡಿಬೆಟಿಯನ್ನರಿಗೆ ಮೊದಲ ಸುತ್ತಿನಲ್ಲಿ ಕೊವಿಡ್ ಲಸಿಕೆ ನೀಡುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಅತೀ ಹೆಚ್ಚು ಟಿಬೆಟಿಯನ್ ಆರೋಗ್ಯ ಕಾರ್ಯಕರ್ತರಿಗೆ ಬಹು ನಿರೀಕ್ಷಿತ ಲಸಿಕೆ ನೀಡಲಾಗುತ್ತಿದೆ. ರಾಜ್ಯದ ಐದು ಪ್ರಮುಖ ಪ್ರದೇಶಗಳಲ್ಲಿ ಟಿಬೆಟಿಯನ್ನರು ವಾಸಿಸುತ್ತಿದ್ದು. ಬೈಲಕುಪ್ಪೆಯಲ್ಲಿ 2, ಹುಣಸೂರಿನಲ್ಲಿ 1, ಮೈಸೂರು ಜಿಲ್ಲೆಯಲ್ಲಿ 2, ಉತ್ತರ ಕನ್ನಡ ಜಿಲ್ಲೆಯ ಮುಂಡ್ಗೋಡ್ನಲ್ಲಿ ಒಂದು ಮತ್ತು ಕೊಳ್ಳೆಗಾಲ ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಒಂದು ಕ್ಯಾಂಪ್ ಗಳಿವೆ ಎಂದು ಹೇಳಿದರು.
ಬಿಬಿಎಂಪಿ ಮೂಲಗಳ ಪ್ರಕಾರ ಮೊದಲನೇ ಕಂತಿನಲ್ಲಿ ಲಸಿಕೆ ನೀಡಲು 1.79 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಈ ಪೈಕಿ ರಾಜ್ಯದ ವಿವಿಧೆಡೆ ಆರೋಗ್ಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ 370 ಟಿಬೆಟಿಯನ್ನರಿಗೆ ಲಸಿಕೆ ನೀಡುವ ಸಾಧ್ಯತೆ ಇದೆ.

ಈ ಕುರಿತಂತೆ ಮಾತನಾಡಿರುವ ಸೆಂಟ್ರಲ್ ಟಿಬೆಟಿಯನ್ ಅಡ್ಮಿನಿಸ್ಟ್ರೇಷನ್ (ಸಿಟಿಎ) ಯ ದಕ್ಷಿಣ ವಲಯದ ಮುಖ್ಯ ಪ್ರತಿನಿಧಿ ಚೋಫೆಲ್ ತುಪ್ಟನ್ ಅವರು ಮಾತನಾಡಿ, ನಾವು 370 ಮುಂಚೂಣಿ ಕೊವಿಡ್ ಆರೋಗ್ಯ ಕಾರ್ಯಕರ್ತರ ಹೆಸರನ್ನು ಕಳುಹಿಸಿದ್ದೇವೆ,.
ಇದರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (ಪಿಎಚ್ಸಿ) ತಮ್ಮ ತಾಲ್ಲೂಕುಗಳಲ್ಲಿ ಕೆಲಸ ಮಾಡುತ್ತಿರುವವರು ಮತ್ತು ಕೆಲವು ಸಮುದಾಯದ ಮುಖಂಡರು ಸಹ ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು. ಲಸಿಕೆ ಪಡೆಯಲಿರುವ ಟೆಬೆಟಿಯನ್ ಆರೋಗ್ಯ ಕಾರ್ಯಕರ್ತರ ಹೆಸರನ್ನು ತಾಲ್ಲೂಕು ಆರೋಗ್ಯ ಅಧಿಕಾರಿಗಳಿಗೆ ಕಳುಹಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications