ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

4 ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಮೈಸೂರಿಗೆ ಹೊಸ ಆಯುಕ್ತರು

|
Google Oneindia Kannada News

ಬೆಂಗಳೂರು, ಜನವರಿ 25 : ಕರ್ನಾಟಕ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರಿಗೆ ಹೊಸ ಪೊಲೀಸ್ ಆಯುಕ್ತರ ನೇಮಕವಾಗಿದೆ.

ಕರ್ನಾಟಕ ಸರ್ಕಾರ ಗುರುವಾರ ರಾತ್ರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಕೆಲವು ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ನಗರಕ್ಕೆ ಹೊಸ ಆಯುಕ್ತರನ್ನು ನೇಮಕ ಮಾಡಲಾಗಿದೆ.

47 ಐಎಎಸ್, 7 ಐಪಿಎಸ್ ಅಧಿಕಾರಿಗಳಿಗೆ ಕರ್ನಾಟಕ ಸರ್ಕಾರದಿಂದ ಬಡ್ತಿ47 ಐಎಎಸ್, 7 ಐಪಿಎಸ್ ಅಧಿಕಾರಿಗಳಿಗೆ ಕರ್ನಾಟಕ ಸರ್ಕಾರದಿಂದ ಬಡ್ತಿ

IPS officers

* ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಬಿ.ಎಸ್.ಲೋಕೇಶ್ ಅವರಿಗೆ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ.

ಮಹಿಳಾ ಐಪಿಎಸ್ ಅಧಿಕಾರಿ ಮೇಲೆ ಸಚಿವ ಸಾ.ರಾ.ಮಹೇಶ್ ದರ್ಪಮಹಿಳಾ ಐಪಿಎಸ್ ಅಧಿಕಾರಿ ಮೇಲೆ ಸಚಿವ ಸಾ.ರಾ.ಮಹೇಶ್ ದರ್ಪ

* ಗುಪ್ತಚರ ಇಲಾಖೆ ಎಸ್‌ಪಿಯಾಗಿದ್ದ ಕೆ.ಟಿ.ಬಾಲಕೃಷ್ಣ ಅವರಿಗೆ ಬಡ್ತಿ ನೀಡಲಾಗಿದೆ. ಅವರನ್ನು ಮೈಸೂರು ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಮಹಿಳಾ ಅಧಿಕಾರಿ ಮೇಲೆ ದರ್ಪ: ಅದೊಂದು ಸಣ್ಣ ಘಟನೆ ಎಂದ ಸಚಿವಮಹಿಳಾ ಅಧಿಕಾರಿ ಮೇಲೆ ದರ್ಪ: ಅದೊಂದು ಸಣ್ಣ ಘಟನೆ ಎಂದ ಸಚಿವ

* ಬೆಂಗಳೂರು ವೈರ್‌ಲೆಸ್ ವಿಭಾಗದ ಎಸ್‌ಪಿಯಾಗಿದ್ದ ಪಿ.ರಾಜೇಂದ್ರ ಪ್ರಸಾದ್ ಅವರಿಗೆ ಬಡ್ತಿ ನೀಡಲಾಗಿದೆ. ಅವರನ್ನು ಬೆಳಗಾವಿ ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

* ಆರ್.ರಮೇಶ್ ಅವರನ್ನು ಯೋಜನೆ ಮತ್ತು ಆಧುನೀಕರಣ ವಿಭಾಗದ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ.

English summary
Karnataka government on January 24, 2019 transferred 4 IPS officers. B.S.Lokesh Kumar superintendent of police KGF promoted and appointed as Hubballi-Dharwad police commissioner.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X