ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ಬೆಂಗಳೂರು, ಜನವರಿ, 11: ರಾಜ್ಯ ಸರ್ಕಾರವು ಆಗಾಗಾ ಅಧಿಕಾರಿಗಳನ್ನು ಒಂದೆಡೆಯಿಂದ ಮತ್ತೊಂದೆಡೆಡೆ ವಾರ್ಗಾವಣೆ ಮಾಡುತ್ತಲೇ ಇರುತ್ತದೆ. ಹಾಗೆಯೇ ಇದೀಗ 41 ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ಗಳ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದರೆ ಎಲ್ಲಿಂದ ಎಲ್ಲಿಗೆ ವರ್ಗಾಯಿಸಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಿಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಯಾರು ಎಲ್ಲಿಗೆ ವರ್ಗಾವಣೆ?
1. ವಿಕಾಸ್ ಎಸ್ - ಕನಕಪುರ ವೃತ್ತ, ರಾಮನಗರ ಜಿಲ್ಲೆ
2. ವಿಕ್ಟರ್ ಸೈಮನ್ - ಹೆಬ್ಬಗೋಡಿ ಪೊಲೀಸ್ ಠಾಣೆ, ಬೆಂಗಳೂರು ಜಿಲ್ಲೆ.
3. ಬಾಲಕೃಷ್ಣ ಆರ್ - ಶೇಷಾದ್ರಿಪುರಂ ಪೊಲೀಸ್ ಠಾಣೆ, ಬೆಂಗಳೂರು ನಗರ
4. ಮಂಜು ಕೆ.ಎಂ - ಹಲಸೂರು ಗೇಟ್ ಪೊಲೀಸ್ ಠಾಣೆ, ಬೆಂಗಳೂರು ನಗರ
5. ಹರೀಶ್ ವಿ - ಜೆ.ಪಿ.ನಗರ ಪೊಲೀಸ್ ಠಾಣೆ, ಬೆಂಗಳೂರು ನಗರ
6. ಶಿವಕುಮಾರ್ ಟಿ.ಸಿ - ಸಿ.ಸಿ.ಬಿ, ಬೆಂಗಳೂರು ನಗರ
7. ದಯಾನಂದ ಎಂ.ಜೆ - ಸಿ.ಸಿ.ಬಿ, ಬೆಂಗಳೂರು, ನಗರ
8. ಹರೀಶ್ ಎಂ.ಆರ್ - ಸಿ.ಸಿ.ಬಿ. ಬೆಂಗಳೂರು ನಗರ
9. ರಾಜೇಶ್ ಆರ್ - ಮಹಿಳಾ ಪೊಲಸ್ ಠಾಣೆ, ಉತ್ತರ ವಿಭಾಗ, ಬೆಂಗಳೂರು ನಗರ
10. ದೊಡ್ಡಪ್ಪ ಜೆ - ಬಿಎಂಟಿಎಫ್, ಬೆಂಗಳೂರು
11. ಸತೀಶ್ ಸಿ - ಬೆಸ್ಕಾಂ ಜಾಗೃತ ದಳ, ಇಂದಿರಾನಗರ, ಬೆಂಗಳೂರು
12. ಕುಮಾರ್ ಎ.ಪಿ - ಬಿ.ಡಿ.ಎ., ಬೆಂಗಳೂರು
13. ನಂಜುಂಡಸ್ವಾಮಿ ಎಂ - ಬಸವನಗರ ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆ
14. ಪುಲ್ಲಯ್ಯ - ಸಾಗರ ಟೌನ್ ಪೊಲೀಸ್ ಠಾಣೆ, ಶಿವಮೊಗ್ಗ ಜಿಲ್ಲೆ
15. ರವೀಶ ಕೆ.ಎನ್ - ಚನ್ನಗಿರಿ ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆ
16. ಬ್ರಿಜೇಶ್ ಮ್ಯಾಥ್ಯೂ - ಚನ್ನಗಿರಿ ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆಗೆ ಆದ ವರ್ಗಾವಣೆ ಆದೇಶವನ್ನು ರದ್ದುಪಡಿಸಿ ಸಿ.ಐ.ಡಿ ಘಟಕದಲ್ಲೇ ಮುಂದುವರೆಸಿದೆ.
17. ಅಭಯ್ ಪ್ರಕಾಶ್ ಸೋಮನಾಳ್ - ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆ, ಚಿಕ್ಕಮಗಳೂರು ಜಿಲ್ಲೆ
18. ಸೋಮೇಗೌಡ ಪಿ.ಪಿ - ಆಲ್ದೂರು ವೃತ್ತ, ಚಿಕ್ಕಮಗಳೂರು ಜಿಲ್ಲೆ
19. ಸಿದ್ದರಾಮೇಶ್ವರ ಎಸ್ - ಹೊನ್ನಾವರ ಪೊಲೀಸ್ ಠಾಣೆ, ಉತ್ತರ ಕನ್ನಡ ಜಿಲ್ಲೆ
20. ಸೋಮಲಿಂಗ ರೆಡ್ಡಿ ಡಿ ಕಿರೆದಳ್ಳಿ - ಬ್ರಹ್ಮಪುರ ಪೊಲೀಸ್ ಠಾಣೆ, ಕಲಬುರಗಿ ನಗರ
21. ಲಾಲೆಸಾಬ್ ಹೈದರ್ಸಾಬ್ ಗೌಂಡಿ - ಖಾನಾಪುರ ಪೊಲೀಸ್ ಠಾಣೆ, ಬೆಳಗಾವಿ ಜಿಲ್ಲೆ
22. ಸೋಮ್ಲಾನಾಯ್ಕ್ - ಚಿತವಾಡಗಿ ಪೊಲೀಸ್ ಠಾಣೆ, ವಿಜಯನಗರ ಜಿಲ್ಲೆ
23. ಅಜೇಜ್ ಕಲಾದಗಿ - ಪೊಲೀಸ್ ತರಬೇತಿ ಶಾಲೆ, ಖಾನಾಪುರ
24. ಗೋಪಾಲ್ ಆರ್ - ಹೆಸ್ಕಾಂ ಜಾಗೃತ ದಳ, ಕಾರವಾರ
25. ವೆಂಕಟೇಶ್ ಕೆ ಯಾಡಹಳ್ಳಿ - ಕರ್ನಾಟಕ ಲೋಕಾಯುಕ್ತ
26. ರಮೇಶ್ ವೈ ಕಾಂಬ್ಳೆ - ಕರ್ನಾಟಕ ಲೋಕಾಯುಕ್ತ
27. ಇಮ್ರಾನ್ ಬೇಗ್ - ತೀರ್ಥಹಳ್ಳಿ ಪೊಲೀಸ್ ಠಾಣೆ, ಶಿವಮೊಗ್ಗ ಜಿಲ್ಲೆ
28. ರಾಷ್ಟ್ರಪತಿ ಹೆಚ್.ಎಸ್ - ಜನಗಳೂರು ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆ
29. ರಫೀಕ್ ಕೆ.ಎಂ - ಸಿ.ಸಿ.ಬಿ., ಮಂಗಳೂರು ನಗರ
30. ಕಾಶೀನಾಥ ಜಿ - ಹರಿಹರ ಟೌನ್ ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆ
31. ಚಂದ್ರಪ್ಪ ಚಿಕ್ಕೋಡಿ - ಮಹಿಳಾ ಪೊಲೀಸ್ ಠಾಣೆ, ಬಾಗಲಕೋಟೆ ಜಿಲ್ಲೆ
32. ರವೀಂದ್ರ ನಾಯ್ಕೋಡಿ - ಹೆಸ್ಕಾಂ ಜಾಗೃತ ದಳ, ಬಾಗಲಕೋಟೆ
33. ಕೃಷ್ಣ ನಾಯ್ಕ್ ಎ - ರೈಲ್ವೇ ಪೊಲೀಸ್ ಠಾಣೆ, ದಾವಣಗೆರೆ
34. ರವೀಂದ್ರನಾಥ್ - ಐ.ಜಿ.ಪಿ ಕಛೇರಿ, ಈಶಾನ್ಯ ವಲಯ, ಕಲಬುರಗಿ
35. ರಾಮ್ಕುಮಾರ್ ಸುಣಗಾರ್ ಎಂ - ಚೆಸ್ಕಾಂ ಜಾಗೃತ ದಳ, ಮಡಿಕೇರಿ
36. ಪ್ರಕಾಶ್ ಆರ್ - ಐ.ಜಿ.ಪಿ ಕಛೇರಿ, ಕೇಂದ್ರ ವಲಯ, ಬೆಂಗಳೂರು
37. ವೆಂಕಟೇಶ್ ಎಸ್ ಮುರನಾಳ್ - ಹೆಸ್ಕಾಂ ಜಾಗೃತ ದಳ, ವಿಜಯಪುರ
38. ಮೆಲ್ವಿನ್ ಫ್ರಾನ್ಸಿಸ್ - ಸಿ.ಸಿ.ಬಿ ಬೆಂಗಳೂರು ನಗರಕ್ಕೆ ಆದ ವರ್ಗಾವಣೆ ಆದೇಶವನ್ನು ರದ್ದುಪಡಿಸಿ ಬೆಸ್ಕಾಂ ಜಾಗೃತ ದಳ, ಹೊಸಕೋಟೆಯಲ್ಲಿಯೇ ಮುಂದುವರೆಸಿದೆ.
39. ವೀಣಾ ಎಸ್.ಎಂ - ಚೆಸ್ಕಾಂ ಜಾಗೃತ ದಳ, ಹಾಸನ
40. ರಾಘವೇಂದ್ರ ಎಂ ಬೈಂದೂರು - ಕಾವೂರು ಪೊಲೀಸ್ ಠಾಣೆ, ಮಂಗಳೂರು ನಗರದಲ್ಲಿಯೇ ಮುಂದುವರೆಸಿದೆ.
41. ಪ್ರಶಾಂತ್ ಎಂ - ಕರ್ನಾಟಕ ಲೋಕಾಯುಕ್ತ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications