ಮುಂದುವರೆದ ಕೊರೊನಾ ಅಟ್ಟಹಾಸ, ಹೊಸದಾಗಿ 48 ಸೋಂಕಿತರು ಪತ್ತೆ!
ಬೆಂಗಳೂರು, ಮೇ 08: ರಾಜ್ಯದಲ್ಲಿ ಕೊರೊನಾ ವೈರಸ್ ತನ್ನ ಅಟ್ಟಹಾಸ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ ಹೊಸದಾಗಿ 48 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯಾದ್ಯಂತ ಒಟ್ಟಾರೆ 753 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಕಳೆದ ಒಂದು ದಿನದಲ್ಲಿ ದಾವಣಗೆರೆಯಲ್ಲಿ ಅತಿಹೆಚ್ಚು 14 ಸೋಂಕಿತರು ಪತ್ತೆಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 12 ಜನರಿಗೆ ಬೆಳಗಾವಿಯಲ್ಲಿ 11 ಮಂದಿಗೆ ಹಾಗೂ ಬೆಂಗಳೂರಿನಲ್ಲಿ 07 ಮತ್ತು ಚಿತ್ರದುರ್ಗದಲ್ಲಿ ಹೊಸದಾಗಿ 3 ಜನರಿಗೆ ಹಾಗೂ ಬಳ್ಳಾರಿಯಲ್ಲಿ ಒಬ್ಬರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ.
Recommended Video
ರಾಜ್ಯದಲ್ಲಿ ಇಂದು ದೃಢಪಟ್ಟಿರುವ ಪ್ರಕರಣಗಳ ಪೈಕಿ 11 ಮಕ್ಕಳಿಗೆ ಸೋಂಕು ದೃಢಪಟ್ಟಿದೆ. ಸೋಂಕಿಗೆ ತುತ್ತಾಗಿರುವರಲ್ಲಿ 5 ತಿಂಗಳಿನ ಹೆಣ್ಣು ಕೂಸು ಸೇರಿದೆ ಎಂಬುದು ಆತಂಕದ ವಿಚಾರ. ದಾವಣಗೆರೆಯೊಂದರಲ್ಲೆ 6 ಮಕ್ಕಳಿಗೆ ಸೋಂಕು ತಗುಲಿದೆ.
ಕೊರೊನಾ ವೈರಸ್ ಸೋಂಕಿಗೆ ಈವರೆಗೆ ರಾಜ್ಯದಲ್ಲಿ ಒಟ್ಟು 30 ಜನರು ಬಲಿಯಾಗಿದ್ದಾರೆ. ಜೊತೆಗೆ ಕೊರೊನಾ ವೈರಸ್ ದೃಢಪಟ್ಟು ಕೊರೊನಾ ಅಲ್ಲದ ಕಾರಣಕ್ಕೆ ಒಬ್ಬರು ಬಲಿಯಾಗಿದ್ದಾರೆ. 376 ಸೋಂಕಿತರು ಗುಣಮುಖರಾಗಿದ್ದು, ಉಳಿದ 346 ಸೋಂಕಿತರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.

ಉಳಿದ 6 ಜನರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಇನ್ನು ಇವತ್ತು ಪತ್ತೆಯಾಗಿರುವ ಸೋಂಕಿತರಲ್ಲಿ ಪ್ರವಾಸದ ಇತಿಹಾಸ ಇಲ್ಲದಿದ್ದರೂ ಬಳ್ಳಾರಿಯಲ್ಲಿ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಜೊತೆಗೆ ಅಹಮದಾಬಾದ್ಗೆ ಪ್ರಯಾಣ ಮಾಡಿರುವ 3 ಜನರಲ್ಲಿ ಸೋಂಕು ಪತ್ತೆಯಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications