ರಾಜ್ಯದ 19 ಪೊಲೀಸ್​ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

68ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿ ಪದಕಗಳನ್ನು ಪ್ರಕಟಿಸಲಾಗಿದೆ. ಮೂವರು ಅಧಿಕಾರಿಗಳಿಗೆ ವಿಶಿಷ್ಟ ಸೇವಾ ಪದಕ ಸೇರಿದಂತೆ 19 ಮಂದಿ ರಾಜ್ಯ ಪೊಲೀಸರು ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ.

ನವದೆಹಲಿ, ಜನವರಿ 24: 68ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿ ಪದಕಗಳನ್ನು ಪ್ರಕಟಿಸಲಾಗಿದೆ. ಮೂವರು ಅಧಿಕಾರಿಗಳಿಗೆ ವಿಶಿಷ್ಟ ಸೇವಾ ಪದಕ ಸೇರಿದಂತೆ 19 ಮಂದಿ ರಾಜ್ಯ ಪೊಲೀಸರು ರಾಷ್ಟ್ರಪತಿಗಳ ಉತ್ತಮ ಸೇವಾ ಪದಕಕ್ಕೆ ಆಯ್ಕೆಯಾಗಿದ್ದಾರೆ.

ಬೆಂಗಳೂರು ಹೆಚ್ಚುವರಿ ಪೊಲೀಸ್​ ಆಯುಕ್ತ ಚರಣ್​ ರೆಡ್ಡಿ, ಎಸಿಬಿ ಐಜಿಪಿ ಡಾ.ಸಲೀಂಗೆ ಹಾಗೂ ತುಮಕೂರು ASP ಮಂಜುನಾಥ್​ ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ.

Charan Reddy

ರಾಜ್ಯದ 19 ಪೊಲೀಸ್​ ಅಧಿಕಾರಿಗಳಿಗೆ ಉತ್ತಮ ಸೇವಾ ಪದಕ
* ಪಿ.ಪಾಪಣ್ಣ - ಡಿಸಿಪಿ, ಬೆಂಗಳೂರು ದಕ್ಷಿಣ
* ಜಯಕುಮಾರ್​ - ಎಸಿಪಿ, ಖಡೇಬಜಾರ್​, ಬೆಳಗಾವಿ
* ಉದಯ್​ ನಾಯ್ಕ್​ - ಎಸಿಪಿ, ಮಂಗಳೂರು ಕೇಂದ್ರ ವಲಯ
* ಸಿ.ಆರ್​.ರವಿಶಂಕರ್​ - ಡಿಎಸ್ ಪಿ, CID ಬೆಂಗಳೂರು
* ಅ್ಯಂಥೋನಿ ಜಾನ್, ಡಿವೈಎಸ್ ಪಿ ಎಸಿಬಿ
* ಎಂ.ಕೆ.ಗಣೇಶ್​ - ಕೆಎಸ್​ಆರ್​ಪಿ, ಬೆಂಗಳೂರು
* ಎಸ್​.ಬಿ.ಮಹೇಶ್ವರಪ್ಪ - ಡಿಎಸ್ ಪಿ, ಕೇಂದ್ರ ವಲಯ ಬೆಂಗಳೂರು
* ವ್ಯಾಲೆಂಟೈನ್ ಡಿಸೋಜಾ, ಎಸಿಪಿ, ಮಂಗಳೂರು
* ಪರಶುರಾಮ್​ ಎಸ್​ ವಡ್ಡರ್​ - ಎಸ್ ಐ, ಗುಪ್ತಚರ, ಬೆಂಗಳೂರು
* ಕೆ.ಆರ್​.ಸುನಿತಾ - ಎಸ್ ಐ, ಎನ್​.ಆರ್​.ಪುರ, ಚಿಕ್ಕಮಗಳೂರು
* ಕೆ,ರೀನಾ, ASI, ಬೆಂಗಳೂರು
* ಲಕ್ಷ್ಮಿರಾಜಣ್ಣ, ASI ಮೈಸೂರು
* ಪಿ.ಎಂ.ಸುಬ್ಬಯ್ಯ - ಗುಪ್ತಚರ ಇಲಾಖೆ, ಬೆಂಗಳೂರು
* ಮುರಳೀಧರ ಮಾನೆ, ASI, ಕೆಎಸ್ ಆರ್ ಪಿ ಮೈಸೂರು
* ಕೆ. ಪುಡ್ಡಾ, ASI, ಎನ್.ಆರ್.ಪುರ, ಚಿಕ್ಕಮಗಳೂರು
* ಕೆ.ಹೊನ್ನೆಗೌಡ, ಹೆಡ್ ಕಾನ್ಸ್ ಟೇಬಲ್, ಬೆಂಗಳೂರು
* ಮುಕುಂದ, ಹೆಡ್ ಕಾನ್ಸ್ ಟೇಬಲ್, ಬೆಂಗಳೂರು
* ಸಂಜೀವಯ್ಯನ್ ಸಂಪತ್ ಕುಮಾರ್, ಹೆಡ್ ಕಾನ್ಸ್ ಟೇಬಲ್
(ಒನ್ಇಂಡಿಯಾ ಸುದ್ದಿ)
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+