ಸೆಕ್ಷನ್ 377 ಅನ್ವಯ ಕರ್ನಾಟಕದಲ್ಲಿ 377 ಕೇಸು ದಾಖಲು
ಬೆಂಗಳೂರು, ಸೆಪ್ಟೆಂಬರ್ 08 : ಸೆಕ್ಷನ್ 377 ಅನ್ವಯ ಕರ್ನಾಟಕದಲ್ಲಿ ಎಂಟು ವರ್ಷಗಳಲ್ಲಿ 71 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ 12 ಪ್ರಕರಗಳು ದಾಖಲಾಗಿವೆ.
ಸಮ್ಮತಿಯ ಸಲಿಂಗಕಾಮಕ್ಕೆ ಸೆಕ್ಷನ್ 377 ಅನ್ವಯವಾಗುವುದಿಲ್ಲ. ಸಮಾಜದಲ್ಲಿ ಎಲ್ಲರಂತೆ ಸಮಾನ ರೀತಿಯ ಹಕ್ಕನ್ನು ಸಲಿಂಗಕಾಮಿಗಳು ಹೊಂದಿರುತ್ತಾರೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
2014ರಲ್ಲಿ ಕರ್ನಾಟಕದಲ್ಲಿ ಹೆಚ್ಚು ಪ್ರಕರಣ ದಾಖಲಾಗಿದೆ. ಒಟ್ಟು 14 ಪ್ರಕರಣಗಳು ನಡೆದಿದ್ದು, ಬೆಂಗಳೂರು ನಗರದಲ್ಲಿಯೇ 4 ಪ್ರಕರಣಗಳು ದಾಖಲಾಗಿತ್ತು.

ದೇಶದಲ್ಲಿ 2014ರಲ್ಲಿ 1,148, 2015ರಲ್ಲಿ 1,347 ಮತ್ತು 2016ರಲ್ಲಿ 2,187 ಪ್ರಕರಣಗಳು ದಾಖಲಾಗಿದ್ದವು. ಸೆಕ್ಷನ್ 377 ಪ್ರಕರಣಗಳು ಉತ್ತರ ಪ್ರದೇಶದಲ್ಲಿ ಹೆಚ್ಚು (999) ದಾಖಲಾಗಿವೆ. ಕೇರಳ 2ನೇ ಸ್ಥಾನದಲ್ಲಿದ್ದು 207, ದೆಹಲಿ ಮೂರನೇ ಸ್ಥಾನದಲ್ಲಿದ್ದು 182 ಪ್ರಕರಣ ದಾಖಲಾಗಿತ್ತು.
ಕಳೆದ ಮೂರು ವರ್ಷಗಳಿಂದ ಸೆಕ್ಷನ್ 377 ಕೇಸುಗಳು ದಾಖಲಾಗುವುದು ಕಡಿಮೆಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರು ನಗರದಲ್ಲಿ ಕೇವಲ 2 ಪ್ರಕರಣ ನಡೆದಿವೆ.
ಸೆಕ್ಷನ್ 377 ಅನ್ವಯ ಪ್ರಕರಣಗಳು ದಾಖಲಾಗುತ್ತವೆ. ಆದರೆ, ಶೋಷಿತರು ನ್ಯಾಯಾಲಯದ ಮುಂದೆ ಬರುವುದಿಲ್ಲ. ಆದ್ದರಿಂದ, ಬಹುತೇಕ ಪ್ರಕರಣಗಳು ವಜಾಗೊಳ್ಳುತ್ತವೆ.
ಯಾವ ಕಾನೂನಿನ ಅಡಿ ಪ್ರಕರಣ ದಾಖಲು ಮಾಡಬೇಕು ಎಂಬುದು ಪೊಲೀಸರಿಗೂ ಗೊಂದಲ. ಆದ್ದರಿಂದ, ಅಸಹಜ ಲೈಂಗಿಕ ಕ್ರಿಯೆ ಪ್ರಕರಣವನ್ನು ಲೈಂಗಿಕ ಕಿರುಕುಳದಡಿ ದಾಖಲು ಮಾಡಲಾಗಿದೆ.
-
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ











Click it and Unblock the Notifications