ಸೆಕ್ಷನ್ 377 ಅನ್ವಯ ಕರ್ನಾಟಕದಲ್ಲಿ 377 ಕೇಸು ದಾಖಲು
ಬೆಂಗಳೂರು, ಸೆಪ್ಟೆಂಬರ್ 08 : ಸೆಕ್ಷನ್ 377 ಅನ್ವಯ ಕರ್ನಾಟಕದಲ್ಲಿ ಎಂಟು ವರ್ಷಗಳಲ್ಲಿ 71 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ 12 ಪ್ರಕರಗಳು ದಾಖಲಾಗಿವೆ.
ಸಮ್ಮತಿಯ ಸಲಿಂಗಕಾಮಕ್ಕೆ ಸೆಕ್ಷನ್ 377 ಅನ್ವಯವಾಗುವುದಿಲ್ಲ. ಸಮಾಜದಲ್ಲಿ ಎಲ್ಲರಂತೆ ಸಮಾನ ರೀತಿಯ ಹಕ್ಕನ್ನು ಸಲಿಂಗಕಾಮಿಗಳು ಹೊಂದಿರುತ್ತಾರೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
2014ರಲ್ಲಿ ಕರ್ನಾಟಕದಲ್ಲಿ ಹೆಚ್ಚು ಪ್ರಕರಣ ದಾಖಲಾಗಿದೆ. ಒಟ್ಟು 14 ಪ್ರಕರಣಗಳು ನಡೆದಿದ್ದು, ಬೆಂಗಳೂರು ನಗರದಲ್ಲಿಯೇ 4 ಪ್ರಕರಣಗಳು ದಾಖಲಾಗಿತ್ತು.

ದೇಶದಲ್ಲಿ 2014ರಲ್ಲಿ 1,148, 2015ರಲ್ಲಿ 1,347 ಮತ್ತು 2016ರಲ್ಲಿ 2,187 ಪ್ರಕರಣಗಳು ದಾಖಲಾಗಿದ್ದವು. ಸೆಕ್ಷನ್ 377 ಪ್ರಕರಣಗಳು ಉತ್ತರ ಪ್ರದೇಶದಲ್ಲಿ ಹೆಚ್ಚು (999) ದಾಖಲಾಗಿವೆ. ಕೇರಳ 2ನೇ ಸ್ಥಾನದಲ್ಲಿದ್ದು 207, ದೆಹಲಿ ಮೂರನೇ ಸ್ಥಾನದಲ್ಲಿದ್ದು 182 ಪ್ರಕರಣ ದಾಖಲಾಗಿತ್ತು.
ಕಳೆದ ಮೂರು ವರ್ಷಗಳಿಂದ ಸೆಕ್ಷನ್ 377 ಕೇಸುಗಳು ದಾಖಲಾಗುವುದು ಕಡಿಮೆಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರು ನಗರದಲ್ಲಿ ಕೇವಲ 2 ಪ್ರಕರಣ ನಡೆದಿವೆ.
ಸೆಕ್ಷನ್ 377 ಅನ್ವಯ ಪ್ರಕರಣಗಳು ದಾಖಲಾಗುತ್ತವೆ. ಆದರೆ, ಶೋಷಿತರು ನ್ಯಾಯಾಲಯದ ಮುಂದೆ ಬರುವುದಿಲ್ಲ. ಆದ್ದರಿಂದ, ಬಹುತೇಕ ಪ್ರಕರಣಗಳು ವಜಾಗೊಳ್ಳುತ್ತವೆ.
ಯಾವ ಕಾನೂನಿನ ಅಡಿ ಪ್ರಕರಣ ದಾಖಲು ಮಾಡಬೇಕು ಎಂಬುದು ಪೊಲೀಸರಿಗೂ ಗೊಂದಲ. ಆದ್ದರಿಂದ, ಅಸಹಜ ಲೈಂಗಿಕ ಕ್ರಿಯೆ ಪ್ರಕರಣವನ್ನು ಲೈಂಗಿಕ ಕಿರುಕುಳದಡಿ ದಾಖಲು ಮಾಡಲಾಗಿದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ












Click it and Unblock the Notifications