ಕಾಣೆಯಾದ ಕಲಬುರಗಿಯ ಬಾಲಕನನ್ನು ಹುಡುಕಿಕೊಡಿ
ಕಲಬುರಗಿ, ಫೆಬ್ರವರಿ,18: ಸಂಜೆ ಮನೆಪಾಠಕ್ಕೆಂದು ತೆರಳಿದವನು ಮನೆ ತಲುಪಿಲ್ಲ. ಸ್ನೇಹಿತರು, ಸಂಬಂಧಿಕರು ಯಾರನ್ನೇ ವಿಚಾರಿಸಿದರೂ ಅವನ ಬಗ್ಗೆ ಇದುವರೆಗೂ ಮಾಹಿತಿ ಲಭ್ಯವಾಗಿಲ್ಲ. ಎಲ್ಲಿ ಹೋದ, ಯಾರು ಅಪಹರಿಸಿದರು ಎಂಬುದೇ ತಿಳಿಯುತ್ತಿಲ್ಲ. ದಯವಿಟ್ಟು ಕಾಣೆಯಾದ ನನ್ನ ಮಗನನ್ನು ಹುಡುಕಿಸಿಕೊಡಿ ಎಂದು ತಂದೆ ತಾಯಿ ಗೋಗರೆಯುತ್ತಿದ್ದಾರೆ.
ಫೆಬ್ರವರಿ 16 ರಿಂದ ಕಾಣೆಯಾದ ಬಾಲಕನೇ ಸುಜಯ್ ಮುದಗಲ್ (ಹಣಮಂತು). ಈತ ಪ್ರಾಣೇಶ್ ಮುದುಗಲ್ ಹಾಗೂ ಗಿರಿಜಾ ದಂಪತಿಯ ಮಗನಾಗಿದ್ದು, ಗುಲ್ಬರ್ಗಾ ಜಿಲ್ಲೆಯ ಕಲಬುರಗಿಯ ರಾಘವೇಂದ್ರ ಕಾಲೋನಿ ಬಳಿ ಇರುವ ಸೇಂಟ್ ಮೇರಿಸ್ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದನು.[ಹೆತ್ತವರ ಪ್ರೀತಿ ಕಳೆದುಕೊಂಡು ನಲುಗುತ್ತಿರುವ ಮಕ್ಕಳು]

ಸುಜಯ್ ಫೆಬ್ರವರಿ 16ರಂದು ಸಂಜೆ 6.30ರ ಸುಮಾರಿಗೆ ಮನೆ ಬಳಿ ಇರುವ ಟ್ಯೂಶನ್ ಗಾಗಿ ತೆರಳಿದ್ದಾನೆ. ಎಷ್ಟೇ ಹೊತ್ತಾದರೂ ಮನೆಗೆ ಬಾರದಿರುವುದನ್ನು ಕಂಡು ಕಂಗಾಲಾಗಿ ಟ್ಯೂಶನ್ ಸೇರಿದಂತೆ ಎಲ್ಲೆಡೆ ವಿಚಾರಿಸಲಾಗಿದೆ. ಆದರೂ ಆತನ ಸುಳಿವು ದೊರೆತಿಲ್ಲ.
ಸುಜಯ್ ಕಾಣೆಯಾಗಿರುವ ಕುರಿತು ಆತನ ಅಣ್ಣ ರೇವಂತ ರಾಘವೇಂದ್ರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆತನ ಹುಡುಕಾಟದಲ್ಲಿ ತೊಡಗಿದ್ದಾರೆ. ಈತನ ಮಾಹಿತಿ ದೊರೆತಲ್ಲಿ ರಾಘವೇಂದ್ರ ನಗರ ಠಾಣೆಗೆ ಅಥವಾ ಪೊಲೀಸ್ ಕಂಟ್ರೋಲ್ ರೂಮ್ ಗೆ (8472-263608, 263604) ತಿಳಿಸುವಂತೆ ಹೇಳಿದ್ದಾರೆ.[ಇಬ್ಬರು ಮಕ್ಕಳ ಬಾಳಿಗೆ ಬೆಳಕಾದ ವಿಜಯಪುರದ 'ಜ್ಯೋತಿ']
ಸುಜಯ್ ನೋಡಲು ಹೇಗಿದ್ದಾನೆ?
14 ವರ್ಷದವನಾದ ಸುಜಯ್ ಕೆಂಪು ಗೋಧಿ ಬಣ್ಣ, ಗೋಲುಮುಖದವನಾಗಿದ್ದು, ಚಾಕಲೇಟ್ ಬಣ್ಣದ ಅಂಗಿ ಮತ್ತು ಕಂದು ಬಣ್ಣದ ಜೀನ್ಸ್ ಧರಿಸಿದ್ದಾನೆ. ಫೆಬವ್ರವರಿಯಿಂದ ಕಾಣೆಯಾಗಿರುವ ಈತ ಎರಡು ದಿನವಾದರೂ ಪತ್ತೆಯಾಗಿಲ್ಲ ಎಂದು ಪೋಷಕರು ತಿಳಿಸಿದ್ದಾರೆ.
ಮನೆ ವಿಳಾಸ:
ಪ್ಲಾಟ್ ನಂ. 23
ಸಿತಾರಾ, ನ್ಯೂ ರಾಘವೇಂದ್ರ ಕಾಲೋನಿ[ಪೋಷಕರೇ, ಮಕ್ಕಳನ್ನು ಫೆವಿಕಾಲ್, ಪೇಯಿಂಟ್ ನಿಂದ ದೂರವಿರಿಸಿ]
ಬ್ರಹ್ಮಪುರ, ಕಲಬುರಗಿ, ಗುಲ್ಬರ್ಗಾ
ಫೋ.ನಂ : 9945015932
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications