ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಮನಗರ: ಶಾಲೆಯಲ್ಲಿ ಶಿಕ್ಷಕಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ

|
Google Oneindia Kannada News

ರಾಮನಗರ, ಆಗಸ್ಟ್ 16: 'ಗುರು ದೇವೋ ಭವ' ಎಂಬ ಸಂಸ್ಕೃತಿ ನಮ್ಮದು. ಆದರೆ ಕ್ಷುಲ್ಲಕ ಕಾರಣವೊಂದಕ್ಕೆ ವ್ಯಕ್ತಿಯೊಬ್ಬ ಶಿಕ್ಷಕಿಗೆ ಬೆಂಕಿ ಹಚ್ಚಿದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಶಂಬಯ್ಯನಪಾಳ್ಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಶಂಬಯ್ಯನಪಾಳ್ಯ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದ ಕೆ.ಜಿ.ಸುನಂದಾ ಅವರ ಮೇಲೆ ಪೆಟ್ರೋಲ್ ಸುರಿದು ಅವರನ್ನು ಹತ್ಯೆಗೈಯಲು ಯತ್ನಿಸಿದವನನ್ನು ರೇಣುಕಾರಿಧ್ಯ ಎಂದು ಗುರುತಿಸಲಾಗಿದ್ದು, ಈತ ಸುನಂದಾ ಅವರಿಗೆ ಪರಿಚಿತನೇ ಎಂಬ ಮಾಹಿತಿ ದೊರಕಿದೆ.

A man set fire on a teacher for a silly reason in a school in Magadi

ಸುಟ್ಟ ಗಾಯಗಳಿಂದ ಗೆ ಸೇರಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

English summary
A man set fire on a teacher for a silly reason in a school in Shambayyanapalya, in Magadi taluk, Ramanagar district. The incident took place on Aug 16th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X