ಚಿಕ್ಕಮಗಳೂರು: ಯುವತಿಯರ ಮೈ ಕೈ ಮುಟ್ಟಿ ಗೂಸಾ ತಿಂದ ಟೈಲರಪ್ಪ
ಚಿಕ್ಕಮಗಳೂರು, ನವೆಂಬರ್ 15: ಜಿಲ್ಲೆಯ ಕೊಪ್ಪ ತಾಲೂಕಿನ ನಾರ್ವೆ ಗ್ರಾಮದಲ್ಲಿ ಟೈಲರಿಂಗ್ ಕಲಿಸುವ ನೆಪದಲ್ಲಿ ಯುವತಿರೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ ವ್ಯಕ್ತಿಗೆ ಜನರು ಧರ್ಮದೇಟು ಕೊಟ್ಟಿದ್ದಾರೆ.
ಹಸನಬ್ಬ ಸಾರ್ವಜನಿಕರಿಂದ ನಡು ಬೀದಿಯಲ್ಲಿ ಸಖತ್ತಾಗಿ ಗೂಸಾ ತಿಂದ ವ್ಯಕ್ತಿ. ಮುತ್ತಿನಕೊಪ್ಪದಲ್ಲಿ ಟೈಲರಿಂಗ್ ಶಾಪ್ ಇಟ್ಟಿಕೊಂಡಿದ್ದ ಈತ, ನಾನು ಉಚಿತವಾಗಿ ಟೈಲರಿಂಗ್ ಕಲಿಸಿಕೊಡಿಸುತ್ತೇನೆಂದು ಸುತ್ತಮುತ್ತಲಿನ ದಲಿತ ಕಾಲೋನಿ ಯುವತಿಯರನ್ನು ಮರಳು ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ. ಈತನ ಅಸಭ್ಯವ ವರ್ತನೆ ಬಗ್ಗೆ ತಿಳಿದ ಸ್ಥಳೀಯರು ಟೈಲರಪ್ಪನ ಮುಖಮೂತಿ ನೋಡದೆ ಧರ್ಮದೇಟು ನೀಡಿ ಬುದ್ಧಿ ಕಲಿಸಿದ್ದಾರೆ.

ಇನ್ನು ಹಸನಬ್ಬನಿಗೆ ಈಗಾಗಲೇ ಮದುವೆಯಾಗಿದ್ದು, ಹೆಂಡತಿ ಜೊತೆ ಸಂಸಾರ ಮಾಡೋದ ಬಿಟ್ಟು ಒಬ್ಬಂಟಿಯಾಗಿದನಂತೆ.
ಇದನ್ನೇ ಬಂಡವಾಳ ಮಾಡಿಕೊಂಡಿರೋ ಹಸನಬ್ಬ ಟೈಲರಿಂಗ್ ಕಲಿಸುವ ನೆಪದಲ್ಲಿ ಯುವತಿಯರನ್ನು ಮಾರಾಟ ಮಾಡುತ್ತಿದ್ದ ಎನ್ನುವ ಆರೋಪ ಸಹ ಕೇಳಿ ಬಂದಿದೆ.
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications