ಡಬ್ಬಿಂಗ್ ವಿರೋಧಿ ಹೋರಾಟದಿಂದ ಹೊರಬಂದ ಜಗ್ಗೇಶ್, ಕಾರಣ ಏನು?
Recommended Video

ಬೆಂಗಳೂರು, ನವೆಂಬರ್ 30: ಡಬ್ಬಿಂಗ್ ಸಿನಿಮಾ ಬಿಡುಗಡೆ ವಿರೋಧಿ ಹೋರಾಟದಿಂದ ನಟ ಜಗ್ಗೇಶ್ ಅವರು ಹೊರಗುಳಿಯುವ ನಿರ್ಧಾರ ಪ್ರಕಟಿಸಿದ್ದಾರೆ.
ಟ್ವಿಟ್ಟರ್ನಲ್ಲಿ ಈ ಬಗ್ಗೆ ಪತ್ರ ಬರೆದಿರುವ ಅವರು, 'ಡಬ್ಬಿಂಗ್ ಹೋರಾಟಕ್ಕೂ ನನಗೂ ಇನ್ನು ಮುಂದೆ ಸಂಭಂದವಿಲ್ಲ' ಎಂದು ಬರೆದುಕೊಂಡಿದ್ದಾರೆ. ಕನ್ನಡಿಗರು ಅವರಿಗೆ ಇಷ್ಟವಾದುದನ್ನು ಪಡೆಯಬಹುದು ಎಂದು ಸಹ ಅವರು ಹೇಳಿದ್ದಾರೆ.
'ರಾಜ್-ವಿಷ್ಣು-ಅಂಬಿ ನಂತರ ಯಾರಿಗೂ ಸ್ಮಾರಕ ಬೇಡ' ಎಂದ ಖ್ಯಾತ ನಟ
ಜಗ್ಗೇಶ್ ಅವರು ಡಬ್ಬಿಂಗ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾದ ಬಳಿಕ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಡಬ್ಬಿಂಗ್ ಪರ ನೆಟ್ಟಿಗರು ಪ್ರಶ್ನೆ ಮಾಡಿದ್ದರು, ಹಾಗಾಗಿ ಅವರು ಈ ನಿರ್ಣಯ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಡಬ್ಬಿಂಗ್ ವಿರೋಧಿ ಸಭೆಯಲ್ಲಿ ಭಾಗವಹಿಸಿದ್ದಕ್ಕೆ ಕ್ಷಮೆಯನ್ನೂ ಜಗ್ಗೇಶ್ ಕೇಳಿದ್ದಾರೆ. 'ಸಂವಿಧಾನವೇ ಡಬ್ಬಿಂಗ್ಗೆ ಒಪ್ಪಿಗೆ ನೀಡಿದ ಮೇಲೆ ನನ್ನದೇನೂ ಇಲ್ಲ' ಎಂದು ಅವರು ಅಸಹಾಯಕತೆಯನ್ನೂ ವ್ಯಕ್ತಪಡಿಸಿದ್ದಾರೆ.
ನಾನು ಬದುಕಿನಲ್ಲಿ ಶ್ರಮದಿಂದ ಮುಂದೆ ಬಂದವನು!!ಕನಸಿನಲ್ಲಿಯು ಯಾರಿಗು ಕೆಟ್ಟದ್ದು ಬಯಸಿಲ್ಲಾ ಬಯಸೋಲ್ಲಾ!ರಾಯರ ಭಕ್ತರು ತಪ್ಪುಮಾಡುವರಲ್ಲಾ..!
— ನವರಸನಾಯಕ ಜಗ್ಗೇಶ್ (@Jaggesh2) November 30, 2018
ನನಗೆ ನನ್ನ ಕನ್ನಡಭಾಷೆ ಕನ್ನಡಜನರೆ ದೇವರು ಎಂದು ಭಾವಿಸಿ ಶ್ರದ್ಧೆಯಿಂದ ಯಾವತಪ್ಪು ಮಾಡದೆ ಬದುಕಿರುವೆ.
ನನ್ನ ಮೇಲಿನ ಅಪಾರ್ಥ ಸರಿಪಡಿಸಲು
ಈ ಬರಹ..ಓದಿ ಭಿನ್ನಾಭಿಪ್ರಾಯ ಇದ್ದರೆ ಮರೆತುಬಿಡಿ!ವಿನಂತಿ! pic.twitter.com/le4yPiHuqo
ಜಗ್ಗೇಶ್ ಅವರು ಡಬ್ಬಿಂಗ್ ಹೋರಾಟದಿಂದ ಹಿಂದೆ ಉಳಿಯುವ ಮೂಲಕ ಡಬ್ಬಿಂಗ್ ವಿರೋಧಿ ಧ್ವನಿಯಗಳಿಗೆ ಅಲ್ಪ ಹಿನ್ನಡೆ ಆಗಲಿದೆ. ಚಿತ್ರರಂಗದ ಹಲವು ಗಣ್ಯರು ಡಬ್ಬಿಂಗ್ಗೆ ವಿರೋಧವಾಗಿದ್ದಾರೆ. ಆದರೂ ಆಗೊಮ್ಮೆ-ಈಗೊಮ್ಮೆ ಡಬ್ಬಿಂಗ್ ಸಿನಿಮಾಗಳು ಬಿಡುಗಡೆ ಆಗುತ್ತಲೇ ಇವೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications