ಕರ್ನಾಟಕ ತುಂಡು-ತುಂಡಾಗುವುದು ಬೇಡ: ಶಿವರಾಜ್ಕುಮಾರ್
ಬೆಂಗಳೂರು, ಆಗಸ್ಟ್ 01: ನಮ್ಮ, ಪ್ರೀತಿಯ ಕರ್ನಾಟಕ ತುಂಡು-ತುಂಡಾಗುವುದು ಬೇಡ, ನಮ್ಮದು ಅಖಂಡ ಕರ್ನಾಟಕ ಅದು ಹಾಗೆಯೇ ಇರಬೇಕು ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಹೆಚ್ಚಾಗುತ್ತಿರುವ ಪ್ರತ್ಯೇಕ ರಾಜ್ಯದ ಕೂಗಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ನಮ್ಮದು ಹುಬ್ಬಳ್ಳಿ ಭಾಷೆ, ಮೈಸೂರು ಭಾಷೆ, ನಮ್ಮದು ಉತ್ತರ , ನಮ್ಮದು ದಕ್ಷಿಣ ಎಂಬೆಲ್ಲಾ ತಾರತಮ್ಯ ಬೇಡ ನಾವೆಲ್ಲಾ ಒಂದೇ ಎಂದು ಮನದ ಮಾತು ಹೇಳಿದರು.
ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಎಲ್ಲರಿಗೂ ಕಷ್ಟದ ಸಮಯಗಳು ಬರುತ್ತವೆ, ಉತ್ತರವೇ ಆಗಲಿ ದಕ್ಷಿಣವೇ ಆಗಲಿ ಆದರೆ ಹಾಗೆಂದ ಮಾತ್ರಕ್ಕೆ ಪ್ರತ್ಯೇಕವಾದರೆ ಸಮಸ್ಯೆ ಸರಿ ಆಗಿ ಬಿಡುತ್ತದೆಯೇ ಎಂದರು.

ರಾಜಕಾರಣಿಗಳು, ಸ್ವಾಮೀಜಿಗಳ ಬೆಂಬಲ
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಕೆಲವು ರಾಜಕಾರಣಿಗಳು, ಸ್ವಾಮೀಜಿಗಳು ಬೆಂಬಲ ನೀಡುತ್ತಿರುವ ಬಗ್ಗೆ ಮಾತನಾಡಿದ ಶಿವರಾಜ್ ಕುಮಾರ್, ಅವರಿಗೆ ಬುದ್ಧಿ ಹೇಳುವಷ್ಟು ದೊಡ್ಡವನಲ್ಲ ನಾನು ಆದರೆ ರಾಜ್ಯ ಒಡೆಯುವುದು ಮಾತ್ರ ತಮಗೆ ಸ್ವಲ್ಪವೂ ಇಷ್ಟವಿಲ್ಲ ಎಂದು ಶಿವರಾಜ್ಕುಮಾರ್ ಸ್ಪಷ್ಟಪಡಿಸಿದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications