ನಟಿ ರಮ್ಯಾ - ರಾಫೆಲ್ ಲವ್ ಬ್ರೇಕ್ ಅಪ್: ಕಾರಣ ನೀಡಿದ ರಮ್ಯಾ ತಾಯಿ
Recommended Video
ಬೆಂಗಳೂರು, ಆ 22: ಮಂಡ್ಯದ ಮಾಜಿ ಸಂಸದೆ ಕಮ್ ಚಿತ್ರನಟಿಯೂ ಆಗಿರುವ ರಮ್ಯಾ ಆಲಿಯಾಸ್ ದಿವ್ಯ ಸ್ಪಂದನ ಮದುವೆ ವಿಚಾರದಲ್ಲಿ ಹರಿದಾಡುತ್ತಿದ್ದ ಸುದ್ದಿಯ ಬಗ್ಗೆ ಅವರ ತಾಯಿ ಸ್ಪಷ್ಟನೆಯನ್ನು ನೀಡಿದ್ದಾರೆ.
" ನನ್ನ ಮಗಳ ಮದುವೆಯನ್ನು ಎಲ್ಲರಿಗೂ ತಿಳಿಸಿಯೇ ಮಾಡುತ್ತೇನೆ. ಕದ್ದುಮುಚ್ಚಿ ಮದುವೆ ಮಾಡಿಕೊಳ್ಳುವ ಯಾವ ಅವಶ್ಯಕತೆಯೂ ನಮಗಿಲ್ಲ" ಎಂದು ರಮ್ಯಾ ತಾಯಿ ರಂಜಿತಾ ಹೇಳಿದ್ದಾರೆ.
" ರಮ್ಯಾ ಮತ್ತು ರಾಫೆಲ್ ಇಬ್ಬರು ಬ್ರೇಕ್-ಅಪ್ ಮಾಡಿಕೊಂಡಿದ್ದಾರೆ. ಆದರೆ, ನಾವು ಅವರ ಕುಟುಂಬದ ಜೊತೆಗೆ ಅನ್ಯೋನ್ಯವಾಗಿಯೇ ಇದ್ದೇವೆ. ವಿದೇಶದಲ್ಲಿ ಸೆಟ್ಲ್ ಆಗಲು ರಮ್ಯಾಗೆ ಮನಸ್ಸಿಲ್ಲದ ಕಾರಣ ಲವ್ ಬ್ರೇಕ್ ಆಗಿದೆ' ಎಂದು ರಮ್ಯಾ ತಾಯಿ ಹೇಳಿದ್ದಾರೆ.

" ನನ್ನ ಮಗಳು ರಾಜಕೀಯದಲ್ಲಿ ಬ್ಯೂಸಿ, ರಾಫೆಲ್ ವ್ಯಾಪಾರದಲ್ಲಿ ಬ್ಯೂಸಿ. ಹಾಗಾಗಿ, ಇವರಿಬ್ಬರಿಗೂ ಸಮಯ ಹೊಂದಿಸಿಕೊಳ್ಳಲು ಆಗುತ್ತಿರಲಿಲ್ಲ. ಹಾಗಾಗಿ, ಬೇರೆಯಾಗಿದ್ದಾರೆ" ಎಂದು ರಮ್ಯಾ ಮದುವೆ ವಿಚಾರದಲ್ಲಿ ಹರಿದಾಡುತ್ತಿದ್ದ ಎಲ್ಲಾ ಸುದ್ದಿಗೆ ತೆರೆ ಎಳೆದಿದ್ದಾರೆ.
ರಮ್ಯಾ ತಮ್ಮ ಬಹುಕಾಲದ ಸ್ನೇಹಿತ ಪೋರ್ಚುಗಲ್ ದೇಶದ ರಾಫೆಲ್ ಎಂಬ ಉದ್ಯಮಿಯನ್ನು ಕೈಹಿಡಿಯಲಿದ್ದಾರೆ. ಸದ್ಯದಲ್ಲೇ ದುಬೈಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ವರದಿಯಾಗಿತ್ತು.
" ರಮ್ಯಾ ಮದುವೆ ವಿಚಾರದಲ್ಲಿ ಯಾರೂ ಸುಳ್ಳು ಸುದ್ದಿಯನ್ನು ದಯವಿಟ್ಟು ಹಬ್ಬಿಸಬೇಡಿ" ಎಂದು ರಮ್ಯಾ ತಾಯಿ ರಂಜಿತಾ ಮನವಿ ಮಾಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications