ಕಾಂಗ್ರೆಸ್ ಬಿಡಲಿದ್ದೆ, ಸಿಎಂ ಮನಃಪರಿವರ್ತನೆ ಮಾಡಿದರು; ಗುತ್ತೆದಾರ್
ಕಲಬುರಗಿ, ಡಿಸೆಂಬರ್ 16: 'ಕಾಂಗ್ರೆಸ್ ಪಕ್ಷ ಬಿಡುವ ಯೋಚನೆ ಮಾಡಿದ್ದೆ ಆದರೆ ಸಿದ್ದರಾಮಯ್ಯ ಅವರು ನನ್ನ ಮನಃಪರಿವರ್ತನೆ ಮಾಡಿದ್ದಾರೆ ಹಾಗಾಗಿ ಕಾಂಗ್ರೆಸ್ನಲ್ಲೇ ಇರುತ್ತೇನೆ' ಎಂದು ಶಾಸಕ ಮಾಲೀಕಯ್ಯ ಗುತ್ತೆದಾರ್ ಹೇಳಿದ್ದಾರೆ.
ಅಪ್ಜಲ್ಪುರದಲ್ಲಿ ಆಯೋಜಿಸಿದ್ದ ನವಕರ್ನಾಟಕ ನಿರ್ಮಾಣ ಯಾತ್ರೆಯ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು ನಾನು ಕಾಂಗ್ರೆಸ್ ಪಕ್ಷ ಬಿಡುವ ಯೋಚನೆ ಮಾಡಿದ್ದೆ ಆದರೆ ಈಗ ಆ ಯೋಚನೆಯನ್ನು ಕೈಬಿಟ್ಟಿದ್ದೇನೆ, ನಾನು ಮತ್ತು ಮಾಲಕರೆಡ್ಡಿ ಮುಳುಗುವುದಾದರೆ ಸಿದ್ದರಾಮಯ್ಯ ಅವರ ಜೊತೆಗೇ ಮುಳುಗುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ನ ಕೆಲವು ಹಿರಿಯ ನಾಯಕರ ವರ್ತನೆಯಿಂದ ನೊಂದಿದ್ದೆ ಆದರೆ ಸಿದ್ದರಾಮಯ್ಯ ಅವರು ನನ್ನ ಅಸಮಾಧಾನ ಹೋಗಲಾಡಿಸಿದ್ದಾರೆ, ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ನಾನು ನಡೆಯಲಿದ್ದೇನೆ ಎಂದು ಹೇಳಿದರು.
ಮಾಲೀಕಯ್ಯ ಗುತ್ತೆದಾರ್ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮುನಿಸಿಕೊಂಡು ಬಹಿರಂಗವಾಗಿ ಅವರ ವಿರುದ್ಧ ಹೇಳಿಕೆಗಳನ್ನು ನೀಡಿದ್ದರು. ಹಾಗಾಗಿ ಅವರು ಕಾಂಗ್ರೆಸ್ ಪಕ್ಷ ತೊರೆಯಲಿದ್ದಾರೆ ಎಂಬ ಊಹಾಪೋಹ ಕ್ಷೇತ್ರದಲ್ಲಿ ಹರಿದಾಡಿತ್ತು ಆದರೆ ಈಗ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications