ಸರ್ಕಾರಿ ಪದವಿ ಕಾಲೇಜುಗಳ ಹೊಸ ವೇಳಾಪಟ್ಟಿ ಇಲ್ಲಿದೆ ನೋಡಿ
ಬೆಂಗಳೂರು, ಜು.18: ರಾಜ್ಯದ ಸರ್ಕಾರಿ ಕಾಲೇಜುಗಳ ವೇಳಾ ಪಟ್ಟಿ ಮತ್ತೆ ಬದಲಾಗಿದೆ. ಕಾಲೇಜು ತರಗತಿ ಆರಂಭಿಸುವ ಸಮಯವನ್ನು ಮತ್ತೆ ಪರಿಷ್ಕರಿಸಲಾಗಿದೆ. ಸ್ವಂತ ಕಟ್ಟಡ ಇಲ್ಲದ ಹಾಗೂ ಕೊಠಡಿಗಳ ಕೊರತೆಯಿದ್ದು 2 ಪಾಳಿ ತರಗತಿ ನಡೆಸುವ ಕಾಲೇಜುಗಳಲ್ಲಿ ಬೆಳಗ್ಗೆ 8ರಿಂದಲೇ ತರಗತಿ ಆರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.
ಕಾಲೇಜು ತರಗತಿ ಆರಂಭಕ್ಕೆ ಸಂಬಂಧಿಸಿದಮತೆ ವಿದ್ಯಾರ್ಥಿಗಳು, ಪ್ರಾಂಶುಪಾಲರು, ಪ್ರಾಧ್ಯಾಪಕರ ಸಂಘ ಮತ್ತು ಸಾರ್ವಜನಿಕರು ಸಲ್ಲಿಸಿದ ಮನವಿಯನ್ನು ಕೂಲಂಕುಷವಾಗಿ ಪರಿಶೀಲಿಸಿರುವ ಇಲಾಖೆ, ತರಗತಿ ಆರಂಭದ ಸಮಯಕ್ಕೆ ಸಂಬಂಧಿಸಿದಂತೆ 3 ಮಾರ್ಗೋಪಾಯಗಳನ್ನು ತಿಳಿಸಿದೆ.
ಈಗಾಗಲೇ 2 ಪಾಳಿ ತರಗತಿ ನಡೆಸುತ್ತಿರುವ ಕಾಲೇಜುಗಳಲ್ಲಿ ಮೊದಲ ಬ್ಯಾಚ್ಗಳನ್ನು ಬೆಳಗ್ಗೆ 8ರಿಂದಲೇ ಆರಂಭಿಸಲು ಸೂಚಿಸಲಾಗಿದೆ. ಎಲ್ಲಾ ಕಾಲೇಜುಗಳಲ್ಲೂ ಪ್ರಯೋಗಾಲಯ ಹಿಂದಿನಂತೆಯೇ ಬೆಳಗ್ಗೆ 8ರಿಂದಲೇ ಆರಂಭಿಸಲು ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.

ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಅನನುಕೂಲವಾಗುತ್ತಿರುವ ಕಾಲೇಜು ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳ ಹಾಜರಾತಿ ದೃಷ್ಟಿಯಿಂದ 9 ಗಂಟೆಯಿಂದ 10 ಗಂಟೆ ನಡುವೆ ಆರಂಭಿಸಲು ಸೂಚಿಸಲಾಗಿದೆ.
ವೇಳಾಪಟ್ಟಿ ಬದಲಾವಣೆ ಮಾಡಿದರೂ ಪಠ್ಯೇತರ ಚಟುವಟಿಕೆಗಳಾದ ಎನ್ಎಸ್ಎಸ್, ಎನ್ಸಿಸಿ ವಿಶೇಷ ತರಬೇತಿಗಳು, ಕ್ರೀಡಾ ಚಟುವಟಿಕೆಗಳನ್ನು ಕಡಿತಗೊಳಿಸದಂತೆ ಸೂಚಿಸಲಾಗಿದೆ. ಇದೆಲ್ಲವೂ ಎಂದಿನಂತೆಯೇ ನಡೆಯಲಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications