Live Updates : ಪಂಚಭೂತಗಳಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಲೀನ
ಬೆಂಗಳೂರು, ನವೆಂಬರ್ 26: ಶನಿವಾರ ನಿಧನರಾದ ಮಾಜಿ ಸಚಿವ, ಹಿರಿಯ ನಟ ಅಂಬರೀಶ್ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ಕಂಠೀರವ ಸ್ಟುಡಿಯೋದಲ್ಲಿ ಸೋಮವಾರ ಸಂಜೆ ನಡೆಯಿತು.
ಸೋಮವಾರ ಸಂಜೆ ಪುತ್ರ ಅಭಿಷೇಕ್ ಅವರು ಅಂತಿಮ ವಿಧಿ ವಿಧಾನಗಳನ್ನು ನೇರವೇರಿಸಿದರು ಮತ್ತು ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಇದಕ್ಕೂ ಮೊದಲು ಕುಟುಂಬದವರು ಅಂತಿಮ ನಮನ ಸಲ್ಲಿಸಿದರು. ಸುಮಲತಾ ಅಂಬರೀಶ್ ಅವರು ಅಂತಿಮ ನಮನ ಸಲ್ಲಿಸಿದರು.
ಅಂಬರೀಶ್ ಅವರ ಅಂತ್ಯಸಂಸ್ಕಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವಾರು ನಾಯಕರು ಪಾಲ್ಗೊಂಡಿದ್ದರು.

ಸೋಮವಾರ ಬೆಳಗ್ಗೆ 11.45ರ ಸುಮಾರಿಗೆ ಮಂಡ್ಯದಿಂದ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಯಿತು. ಬಳಿಕ ಕಂಠೀರವ ಸ್ಟೇಡಿಯಂನಿಂದ ಕಂಠೀರವ ಸ್ಟುಡಿಯೋ ತನಕ ಮೆರವಣಿಗೆ ಮಾಡಲಾಗಯಿತು. ಸಾವಿರಾರು ಅಭಿಮಾನಿಗಳು ರಸ್ತೆಯ ಇಕ್ಕೆಲದಲ್ಲಿ ನಿಂತು ಅಂತಿಮ ನಮನ ಸಲ್ಲಿಸಿದರು.
ಅಂಬರೀಶ್ ಅಂತಿಮ ವಿದಾಯದ ಮಾಹಿತಿಗಳಿಗಳು ಇಲ್ಲಿವೆ ನೋಡಿ...
-
ಏಪ್ರಿಲ್ 7ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ













Click it and Unblock the Notifications