ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಣರಾಜ್ಯೋತ್ಸವದಂದು ಅಂಬೇಡ್ಕರ್ ಭಾವಚಿತ್ರ ಕಡ್ಡಾಯ: ಆದೇಶ

|
Google Oneindia Kannada News

ಬೆಂಗಳೂರು, ಜನವರಿ 23: ಗಣರಾಜ್ಯೋತ್ಸವ ದಿನಾಚರಣೆ ವೇಳೆ ಕಡ್ಡಾಯವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಇಡುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಜನವರಿ 26 ರ ಗಣರಾಜ್ಯೋತ್ಸವದಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಟ್ಟು ಗಣರಾಜ್ಯೋತ್ಸವ ಆಚರಣೆ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಮಾಡಿದೆ.

ಅಂಬೇಡ್ಕರ್ ಮತ್ತು ಮೋದಿ ಬ್ರಾಹ್ಮಣರು: ಗುಜರಾತ್ ಸ್ಪೀಕರ್ಅಂಬೇಡ್ಕರ್ ಮತ್ತು ಮೋದಿ ಬ್ರಾಹ್ಮಣರು: ಗುಜರಾತ್ ಸ್ಪೀಕರ್

ಆದೇಶವನ್ನು ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದು, ಆದೇಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಇಲಾಖೆ ನಿರ್ದೇಶಕರು, ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ.

Ambedkar Photo Compulsory On Republic Day: Order

ಕಾಡಿನಿಂದ ಕದಲುತ್ತಿಲ್ಲ ಅಂಬೇಡ್ಕರ್ ಪ್ರತಿಮೆ; ಉಪ ಚುನಾವಣೆ ಎಫೆಕ್ಟ್?ಕಾಡಿನಿಂದ ಕದಲುತ್ತಿಲ್ಲ ಅಂಬೇಡ್ಕರ್ ಪ್ರತಿಮೆ; ಉಪ ಚುನಾವಣೆ ಎಫೆಕ್ಟ್?

ನವೆಂಬರ್ 26, 1949 ರಂದೇ ಸಂವಿಧಾನವನ್ನು ಅಂಗೀಕರಿಸಲಾಯಿತಾದರೂ, ಜಾರಿಗೆ ಬಂದು ಭಾರತವು ಪ್ರಜಾಪ್ರಭುತ್ವ ರಾಷ್ಟ್ರ ಎನಿಸಿಕೊಂಡಿದ್ದು ಜನವರಿ 26 1950 ರಿಂದ ಹಾಗಾಗಿ ಆ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಇಂತಹಾ ದಿನದಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಭಾವಚಿತ್ರ ಇರುವುದು ಕಡ್ಡಾಯವೆಂಬುದು ಸರ್ಕಾರದ ಅಭಿಪ್ರಾಯವಾಗಿದೆ.

English summary
State government made Dr BR Ambedkar photo compulsory on Republic day. Government says every school and colleges must put Ambedkar's photo while celebrating Republic day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X