ರಾಹುಲ್ ಗಾಂಧಿಯನ್ನು ಸುಳ್ಳಿನ ಸರದಾರ ಎಂದ ಅಮಿತ್ ಶಾ
Recommended Video

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸುಳ್ಳುಗಾರ ಎಂದು ಕರೆದಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ರಾಹುಲ್ ಗಾಂಧಿ ಅವರ ಭಾಷಣದ ದೃಶ್ಯದ ತುಣುಕೊಂದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಅಮಿತ್ ಶಾ ಅವರು 'ಸುಳ್ಳು ಮತ್ತು ಬರೀ ಸುಳ್ಳು' ಎಂದು ಬರೆದುಕೊಂಡಿದ್ದಾರೆ.
Lies and only Lies!
— Amit Shah (@AmitShah) April 5, 2018
See how @RahulGandhi fictitiously revokes the SC/ST Act to incite hatred in society. pic.twitter.com/4vcnM0zltM
ಅಮಿತ್ ಶಾ ಹಂಚಿಕೊಂಡಿರುವ ವಿಡಿಯೊ ದೃಶ್ಯದಲ್ಲಿ ರಾಹುಲ್ ಗಾಂಧಿ ಅವರು ದಲಿತರ ಮೇಲಿನ ದೌರ್ಜನ್ಯ ಮತ್ತು ಎಸ್ಸಿ/ಎಸ್ಟಿ ಕಾಯ್ದೆ ಬಗ್ಗೆ ಮಾತನಾಡಿದ್ದಾರೆ.

'ದಲಿತರ ಹಾಗೂ ಆದಿವಾಸಿಗಳ ಮೇಲೆ ದೌರ್ಜನ್ಯಗಳು ಆಗುತ್ತಲೇ ಇವೆ, ಆದರೆ ಎಸ್ಸಿ/ಎಸ್ಟಿ ಕಾಯ್ದೆಯನ್ನೇ ರದ್ದು ಮಾಡಲಾಗುತ್ತದೆ ಆದರೆ ಇದರ ಬಗ್ಗೆ ನರೇಂದ್ರ ಮೋದಿ ಒಂದೂ ಮಾತನಾಡುವುದಿಲ್ಲ' ಎಂದು ಹೇಳುತ್ತಿರುವ ವಿಡಿಯೋ ಅದಾಗಿದೆ.
'ನೋಡಿ ಹೇಗೆ ರಾಹುಲ್ ಗಾಂಧಿ ಅವರು ಎಸ್ಸಿ/ಎಸ್ಟಿ ಕಾಯ್ದೆಯ ಬಗ್ಗೆ ಸುಳ್ಳು ಮಾಹಿತಿ ಪಸರಿಸಿ ಸಮಾಜದಲ್ಲಿ ಅಸಹನೆ ಹುಟ್ಟುಹಾಕಲು ಪ್ರಯತ್ನಿಸುತ್ತಿದ್ದಾರೆ' ಎಂದು ಅಮಿತ್ ಶಾ ಬರೆದುಕೊಂಡಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೆ ಅಮಿತ್ ಶಾ ಅವರು ಬಾಯಿ ತಪ್ಪಿ ಯಡಿಯೂರಪ್ಪ ಅವರನ್ನು ಭ್ರಷ್ಟ ಎಂದಿದ್ದನ್ನು ಕಾಂಗ್ರೆಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿ 'ಸುಳ್ಳುಗಳ ಸರದಾರ ಮೊದಲ ಬಾರಿಗೆ ಸತ್ಯ ಮಾತಾಡಿದ್ದಾರೆ' ಎಂದು ಗೇಲಿ ಮಾಡಿತ್ತು. ಇದೀಗ ಅಮಿತ್ ಶಾ ಅವರು ರಾಹುಲ್ ಅವರ ವಿಡಿಯೋ ಪ್ರಕಟಿಸಿ ಸುಳ್ಳುಗಾರ ಎಂದು ಕರೆದಿದ್ದಾರೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ












Click it and Unblock the Notifications