ರಾಜದ್ರೋಹ ಪ್ರಕರಣದ ಬಗ್ಗೆ ಸಂತೋಷ್ ಹೆಗ್ಡೆ ಹೇಳುವುದೇನು?
ಬೆಂಗಳೂರು, ಆಗಸ್ಟ್ 19 : 'ನಮ್ಮ ಸಂಸ್ಥೆಯವರು ದೇಶ ವಿರೋಧಿ ಘೋಷಣೆಗಳನ್ನು ಕೂಗಿಲ್ಲ ಎಂದು ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ರಾಜದ್ರೋಹದ ಆರೋಪಗಳಿಂದ ನುಣುಚಿಕೊಳ್ಳುವಂತಿಲ್ಲ' ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಒನ್ ಇಂಡಿಯಾ ಜೊತೆ ಮಾತನಾಡಿದ ಸಂತೋಷ್ ಹೆಗ್ಡೆ ಅವರು, 'ಸುಪ್ರೀಂಕೋರ್ಟ್ ತೀರ್ಪುಗಳ ಅನ್ವಯ ದೇಶದ್ರೋಹದ ಘೋಷಣೆಗಳ ಬಳಿಕ ಹಿಂಸಾಚಾರಗಳು ನಡೆದರೆ ಮಾತ್ರ ರಾಜದ್ರೋಹ ಪ್ರಕರಣವನ್ನು ದಾಖಲು ಮಾಡಲಾಗುತ್ತದೆ' ಎಂದರು.['ಎಬಿವಿಪಿ ಪ್ರತಿಭಟನೆ ಹಿಂದೆ ಬಿಜೆಪಿ ಕೈವಾಡವಿದೆ']

'ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮಗಳ ಬಳಿಕವೂ ಪ್ರತಿಭಟನೆ, ಹಿಂಸಾಚಾರ ನಡೆದಿದೆ. ಕೋರ್ಟ್ ತೀರ್ಪಿನಂತೆ ಇಂತಹ ಪ್ರಕರಣ ದಾಖಲು ಮಾಡಿರಬಹುದು' ಎಂದು ಹೇಳಿದರು.[ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಕಚೇರಿಗಳಿಗೆ ಬೀಗ!]
'ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ತನ್ನ ಸಂಸ್ಥೆಯವರು ಘೋಷಣೆ ಕೂಗಿಲ್ಲ ಎಂದು ನುಣುಚಿಕೊಳ್ಳುವಂತಿಲ್ಲ. ಕಾರ್ಯಕ್ರಮವನ್ನು ಆಯೋಜಿಸಿದ್ದು ಅವರು, ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ವೇದಿಕೆ ನೀಡಿದ್ದು ಅವರು. ಆದ್ದರಿಂದ ಅವರು ತಪ್ಪಿಸಿಕೊಳ್ಳುವಂತಿಲ್ಲ' ಎಂದು ಸಂತೋಷ್ ಹೆಗ್ಡೆ ಹೇಳಿದ್ದಾರೆ.[Amnesty International ಬಗ್ಗೆ ತಿಳಿಯಿರಿ]
'ಸಂಸ್ಥೆಯ ಕಾರ್ಯಕ್ರಮದಲ್ಲಿ ಇಂತಹ ಘೋಷಣೆ ಕೂಗಿದ್ದಾರೆ ಎಂದರೆ ಅವರ ಘನತೆಗೆ ಧಕ್ಕೆ ಉಂಟಾಗುವುದಿಲ್ಲವೇ?, ಯೋಧರು ಹುತಾತ್ಮರಾದಾಗ?, ಭಯೋತ್ಪಾದಕ ದಾಳಿ ನಡೆದಾಗ ಸಂಸ್ಥೆಯವರು ಏನು ಹೇಳುವರು?' ಎಂದು ಹೆಗ್ಡೆ ಪ್ರಶ್ನಿಸಿದ್ದಾರೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications