Get Updates
Get notified of breaking news, exclusive insights, and must-see stories!

ಗೆಳೆಯನ ನೆನಪಲ್ಲಿ ಯಡಿಯೂರಪ್ಪ ಭಾವುಕ ಟ್ವೀಟ್

Recommended Video

      BS Yediyurappa tweets an emotional note remembering Ananth Kumar

      ಬೆಂಗಳೂರು, ನವೆಂಬರ್ 12 : ಕೇಂದ್ರ ಸಚಿವ, ಬಿಜೆಪಿಯ ನಾಯಕ ಅನಂತ್ ಕುಮಾರ್ ವಿಧಿವಶರಾಗಿ ಒಂದು ವರ್ಷ ಕಳೆದಿದೆ. ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಪ್ತನ ನೆನಪಿನಲ್ಲಿ ಭಾವುಕ ಟ್ವೀಟ್ ಮಾಡಿದ್ದಾರೆ.

      ಮಂಗಳವಾರ ಬೆಳಗ್ಗೆ ಯಡಿಯೂರಪ್ಪ, "ನನ್ನ ಪರಮಾಪ್ತ ಶ್ರೀ ಅನಂತ್ ಕುಮಾರ್ ಅವರು ನಮ್ಮನ್ನಗಲಿದ ದಿನ ನೆನೆದರೆ ಮನಸ್ಸು ಭಾರವಾಗುವುದು" ಎಂದು ಟ್ವೀಟ್ ಮಾಡಿದ್ದಾರೆ. ಆ ಮೂಲಕ ಆತ್ಮೀಯ ಗೆಳೆಯನ ನೆನಪು ಮಾಡಿಕೊಂಡಿದ್ದಾರೆ.

      ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕೇಂದ್ರ ಸಚಿವ, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಅನಂತ್ ಕುಮಾರ್ 2019ರ ನವೆಂಬರ್ 12ರ ಮುಂಜಾನೆ 3ಗಂಟೆ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು.

      Ananth Kumar Death Anniversary Yediyurappa Emotional Tweet

      ಇಂದು ಅನಂತ್ ಕುಮಾರ್ ನಮ್ಮನ್ನು ಅಗಲಿ ಒಂದು ವರ್ಷ. ಆದ್ದರಿಂದ, ಯಡಿಯೂರಪ್ಪ ಬೆಳಗ್ಗೆಯೇ ಆತ್ಮೀಯ ಗೆಳೆಯನನ್ನು ನೆನಪು ಮಾಡಿಕೊಂಡು ಟ್ವೀಟ್ ಮಾಡಿದ್ದಾರೆ.

      ಅನಂತ್ ಕುಮಾರ್ ಸಾವು ಕರ್ನಾಟಕ ಬಿಜೆಪಿಗೆ ಬಹುದೊಡ್ಡ ನಷ್ಟ ಉಂಟು ಮಾಡಿದೆ.ಬಿಜೆಪಿಯ ಹೈಕಮಾಂಡ್ ಮಟ್ಟದಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿದ್ದ ಅನಂತ್ ಕುಮಾರ್ ಕರ್ನಾಟಕ ಮತ್ತು ದೆಹಲಿ ನಡುವಿನ ಕೊಂಡಿಯಾಗಿ ಕೆಲಸ ಮಾಡುತ್ತಿದ್ದರು.

      ಯಡಿಯೂರಪ್ಪ ಟ್ವೀಟ್

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+