ಉದ್ಯೋಗಿನಿ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ
ಬೆಂಗಳೂರು, ಜೂ 21: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಈ ಸೌಲಭ್ಯ ಪಡೆಯಲಿಚ್ಫಿಸುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ಮಹಿಳೆಯರು ಹಾಗೂ ಸ್ತ್ರೀ ಶಕ್ತಿ ಗುಂಪಿನ ಸದಸ್ಯರುಗಳಿಂದ ಅರ್ಜಿ ಆಹ್ವಾನಿಸಿದೆ.
ಉದ್ಯೋಗಿನಿ ಯೋಜನೆಯಡಿ ನಿಗಮವು, ಬ್ಯಾಂಕ್ ಮೂಲಕ ಗರಿಷ್ಠ ಒಂದು ಲಕ್ಷದವರೆಗೆ ಸಹಾಯಧನ ಒದಗಿಸಲಿದ್ದು, ಕೌಟುಂಬಿಕ ವಾರ್ಷಿಕ ಅದಾಯ 40 ಸಾವಿರ ಮೀರಿರಬಾರದು. [ಸಿದ್ದರಾಮಯ್ಯ ಸರಕಾರದ 10 ಜನಪ್ರಿಯ ಯೋಜನೆಗಳು]
18 ರಿಂದ 45 ವರ್ಷ ವಯೋಮಿತಿಯುಳ್ಳ ಎಲ್ಲಾ ವರ್ಗದ ಮಹಿಳೆಯರು, ಅರ್ಜಿ ಸಲ್ಲಿಸಬಹುದಾಗಿದೆ. ವಿಧವೆಯರು, ಅಂಗವಿಕಲರು ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.

ಜಿಲ್ಲೆಯ ಆಯಾ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಛೇರಿಯಿಂದ ಅರ್ಜಿ ನಮೂನೆಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 15 ರೊಳಗೆ ಸಲ್ಲಿಸಲು ಕೋರಿದೆ. [ಮೋದಿ ಕನಸುಗಳು: ಸ್ವಚ್ಛಭಾರತದಿಂದ ಡಿಜಿಟಲ್ ಇಂಡಿಯಾ ತನಕ]
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಂ:5, 3ನೇ ಮಹಡಿ, ಪಿ.ಆರ್. ಪ್ಲಾಜಾ, ವಾಟಾಳ್ ನಾಗರಾಜ್ ರಸ್ತೆ, ಓಕಳೀಪುರಂ, ಬೆಂಗಳೂರು-21, ದೂರವಾಣಿ ಸಂಖ್ಯೆ: 9242213527 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಯೋಜನೆಯಡಿಯಲ್ಲಿ ಬೇಕರಿ, ಮೀನು ಮಾರಾಟ, ದಿನಸಿ ಅಂಗಡಿ, ಟೈಲರಿಂಗ್, ಉಪ್ಪಿನಕಾಯಿ ಮಾರಾಟ, ಎಸ್ ಟಿಡಿ ಬೂತ್, ಜಾಬ್ ಟೈಪಿಂಗ್, ಬ್ಯೂಟಿ ಪಾರ್ಲರ್, ಗಿಫ್ಟ್ ಶಾಪ್, ಅಗರಬತ್ತಿ ಮಾರಾಟ, ಕ್ಲಿನಿಕ್, ಜಿಮ್, ಸಿಹಿ ಅಂಗಡಿ, ಈಟ್ ಔಟ್, ಕಾಫಿ ಹಾಗೂ ಟೀ ಮಾರಾಟ ಮಹಿಳೆ, ಚಪ್ಪಲಿ ಮಾರಾಟ ಮಳಿಗೆ ಸೇರಿದಂತೆ 88ಕ್ಕೂ ಅಧಿಕ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ.
ಯೋಜನೆ ಬಗ್ಗೆ ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್ ಸೈಟ್ ಲಿಂಕ್ ಕ್ಲಿಕ್ ಮಾಡಿ
ಉದ್ಯೋಹಿನಿ ಯೋಜನೆಗೆ ಅರ್ಜಿ ಹಾಕಲು ಅರ್ಜಿ ನಮೂನೆ ಇಲ್ಲಿ ಡೌನ್ ಲೋಡ್ ಮಾಡಿಕೊಳ್ಳಿ
(ಒನ್ ಇಂಡಿಯಾ ಸುದ್ದಿ)
-
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ
Download











Click it and Unblock the Notifications