ಅರ್ಕಾವತಿ ಕಡತಗಳನ್ನು ಮುಟ್ಟಿಯೇ ಇಲ್ಲ ಎಂದ ಗೌಡರು
ತುಮಕೂರು ಫೆ. 1: ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಅರ್ಕಾವತಿ ಡಿನೋಟಿಫಿಕೇಷನ್ ಕಡತಗಳನ್ನು ಮುಟ್ಟಿಯೇ ಇಲ್ಲ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದ ಗೌಡ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಧಿಕಾರದಲ್ಲಿದ್ದಾಗ ಯಾವ ಡಿನೋಟಿಫಿಕೇಷನ್ ಗೆ ಅವಕಾಶ ನೀಡಲಿಲ್ಲ. ಕೇವಲ 22 ಗುಂಟೆ ಜಮೀನನ್ನು ಸಚಿವ ಸಂಪುಟದ ಅನುಮತಿ ಪಡೆದೇ ಡಿನೋಟಿಫಿಕೇಷನ್ ಮಾಡಲಾಗಿತ್ತು ಎಂದು ತಿಳಿಸಿದರು.[ಅರ್ಕಾವತಿ ಹಗರಣದಲ್ಲಿ ಸಿಂಗ್ ಪಾಲಿದೆ : ಜೆಡಿಎಸ್ ಬಾಂಬ್]

ಕಾಂಗ್ರೆಸ್ ಸರ್ಕಾರದ ಡಿನೋಟಿಫಿಕೇಷನ್, ಆಡಳಿತ ವೈಫಲ್ಯ ವನ್ನು ವಿರೊಧಿಸಿ ಬಿಜೆಪಿ ನಿರಂತರ ಹೋರಾಟ ನಡೆಸುತ್ತಿದೆ. ರಾಜ್ಯಪಾಲರಿಗೂ ಈ ಕಾರಣಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಡಿನೋಟಿಫಿಕೇಷನ್ ವಿರುದ್ಧದ ಹೋರಾಟದಿಂದ ಬಿಜೆಪಿ ಯಾವ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ. ಕಾನೂನಿಗೆ ವಿರುದ್ಧವಾಗಿ ತಯಾರಾಗಿರುವ ದಾಖಲೆಗಳನ್ನು ಹೊರತೆಯಗೆಯುವವರೆಗೂ ಬಿಡಲಾಗುವುದಿಲ್ಲ ಎಂದು ಹೇಳಿದ್ದಾರೆ.
More From
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications