ಮೈಸೂರಿನಲ್ಲಿ ಏಷ್ಯನ್ ಪೇ೦ಟ್ಸ್ ಘಟಕ ನಿರ್ಮಾಣ ಸನ್ನಿಹಿತ
ಬೆಂಗಳೂರು, ಜೂನ್, 27: ಕರ್ನಾಟಕ ಮತ್ತು ಆ೦ಧ್ರಪ್ರದೇಶದಲ್ಲಿ ಏಷ್ಯನ್ ಪೇ೦ಟ್ಸ್ 4000 ಕೋಟಿ ರೂ. ಹೂಡಿಕೆ ಮಾಡಲಿದೆ. ಮೈಸೂರಿನಲ್ಲಿ 2,300 ಕೋಟಿ ರೂ. ವೆಚ್ಚದಲ್ಲಿ 6 ಲಕ್ಷ ಕಿಲೋ ಲೀಟರ್ ಸಾಮರ್ಥ್ಯದ ಘಟಕ ಆರಂಭ ಮಾಡಲಿದೆ.
ಮುಂದಿನ ದಿನಗಳನ್ನು ಲೆಕ್ಕದಲ್ಲಿ ಇಟ್ಟುಕೊಂಡು ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಆ೦ಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ 1,750 ಕೋಟಿ ರೂ. ವೆಚ್ಚದಲ್ಲಿ 4 ಲಕ್ಷ ಕಿಲೋ ಲೀಟರ್ ಸಾಮರ್ಥ್ಯದ ಘಟಕ ಆರಂಭ ಮಾಡಲಿದ್ದೇವೆ ಎಂದು ಏಷ್ಯನ್ ಪೇ೦ಟ್ಸ್ ಅಧ್ಯಕ್ಷ ಅಶ್ವಿನ್ ಚೌಕ್ಸಿ ಹೇಳಿದ್ದಾರೆ.[ಎಫ್ ಡಿಐ ಹೂಡಿಕೆ : ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರ]

ಯೋಜನೆಯನ್ನು ಹ೦ತ ಹ೦ತವಾಗಿ ಪೂರ್ಣ ಮಾಡಲಾಗುವುದು. ಎರಡು ರಾಜ್ಯಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿದಿದೆ. ಏಷ್ಯನ್ ಪೇ೦ಟ್ಸ್ ನ ಉತ್ತರ ಪ್ರದೇಶ ಮತ್ತು ಗುಜರಾತ್ ಘಟಕಗಳಿಗೂ ಹೆಚ್ಚುವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.[ಮೈಸೂರಲ್ಲಿ ರಾಜಕುಮಾರ ಮದುವೆ ಸಂಭ್ರಮ]
ಮೈಸೂರಿನಲ್ಲಿ ಘಟಕ ಆರಂಭವಾದರೆ ಅಪಾರ ಪ್ರಮಾಣದ ಉದ್ಯೋಗ ಕರ್ನಾಟಕದ ಜನರಿಗೆ ಲಭ್ಯವಾಗುವುದರಲ್ಲಿ ಅನುಮಾನವಿಲ್ಲ. ಹಿಂದಿನ ವರ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದ ಏಷ್ಯನ್ ಪೇಂಟ್ಸ್ ಅಂದಿನ ಅಧ್ಯಕ್ಷ ಜಲಜ್ ದಾನಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಇಮ್ಮಾವು ಗ್ರಾಮದ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ ಘಟಕ ಸ್ಥಾಪನೆಗೆ ಸರ್ಕಾರ ಮತ್ತು ಕಂಪನಿ ನಡುವೆ ಮಾತುಕತೆ ನಡೆದಿತ್ತು
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications