ಆತ್ಮಹತ್ಯೆ ಯತ್ನ: ನರ್ಸ್ ಜಯಲಕ್ಷ್ಮಿಗೆ ಕೋರ್ಟ್ ಶಿಕ್ಷೆ

ಅದು ಪೊಲೀಸ್ ಕೇಸಾಗಿ (ದೊಡ್ಡ ರಾಜಕೀಯ ರಾದ್ಧಾಂತವಾಗಿ) ಸುದೀರ್ಘ ವಿಚಾರಣೆಯ ನಂತರ ಕೋರ್ಟಿನಲ್ಲಿ ಅವರಿಗೆ ಶಿಕ್ಷೆಯಾಗುವುದರ ಮೂಲಕ ಪ್ರಕರಣ ''ಸುಖಾಂತ್ಯ'' ಕಂಡಿದೆ!
ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ನರ್ಸ್ ಜಯಲಕ್ಷ್ಮಿಗೆ 1ನೇ ಎಸಿಎಂಎಂ ನ್ಯಾಯಾಲಯವು ಎರಡು ಗಂಟೆ ಕಾಲ ನ್ಯಾಯಾಲಯದಲ್ಲಿ ಕುಳಿತುಕೊಳ್ಳುವಂತೆ ಶಿಕ್ಷೆ ನೀಡಿದ್ದೂ ಅಲ್ಲದೆ ಮೂರು ಸಾವಿರ ರೂ. ದಂಡವನ್ನೂ ವಿಧಿಸಿದೆ.
ಶುಕ್ರವಾರ ನಡೆದ ವಿಚಾರಣೆಗೆ ಹಾಜರಾದ ನರ್ಸ್ ಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದು ತಪ್ಪಾಯಿತು ಎಂದು ಲಿಖಿತ ಹೇಳಿಕೆ ನೀಡಿದರು. ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದರಿಂದ ನ್ಯಾಯಾಧೀಶರು ನ್ಯಾಯಾಲಯ ಕಾರ್ಯನಿರ್ವಹಿಸುವ ಅವಧಿ ಮುಗಿಯುವವರೆಗೆ ಕೋರ್ಟ್ ಹಾಲ್ ನಲ್ಲಿ ಕುಳಿತುಕೊಳ್ಳುವಂತೆ ಆದೇಶ ನೀಡಿದರು.
ಇದರಿಂದ ಪಾಪ ಪ್ರಾಯಶ್ಚಿತ್ತವಾಗಿ ಪಾಪ ಜಯಲಕ್ಷ್ಮಿ ಅವರು ಅನಿವಾರ್ಯವಾಗಿ ಕೋರ್ಟಿನಲ್ಲಿ ಮಧ್ಯಾಹ್ನ 3.30 ರಿಂದ ಸಂಜೆ 5.30ರವರೆಗೆ ಆಕಳಿಸುತ್ತಾ ಕುಳಿತರು. ನ್ಯಾಯಾಧೀಶರು ನ್ಯಾಯಾಲಯದಿಂದ ನಿರ್ಗಮಿಸುವವರೆಗೆ ಅಲ್ಲೇ ಇದ್ದು, ನಂತರ ದಂಡ ಪಾವತಿಸಿ ವಾಪಸಾದರು.
ಮಾಜಿ ಬಿಜೆಪಿ ಸಚಿವ ರೇಣುಕಾಚಾರ್ಯ ಅವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನರ್ಸ್ ಜಯಲಕ್ಷ್ಮಿ 2007ರ ಜುಲೈ 17 ರಂದು ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯ 'ಪ್ಲಾಟಿನಂ ಸಿಟಿ' ಅಪಾರ್ಟಮೆಂಟಿನಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪೊಲೀಸರು ಆಕೆಯ ವಿರುದ್ಧ ಭಾರತೀಯ ದಂಡ ಸಂಹಿತೆ 309ರ ಪ್ರಕಾರ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಿಸಿದ್ದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications