ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿದ್ದು ಕೇಂದ್ರ ಸರ್ಕಾರವಲ್ಲ: ಪೇಜಾವರ ಶ್ರೀ ಹೇಳಿದ್ದೇನು?
ಕೊಪ್ಪಳ, ಮೇ 10: ಹಿಂದೂ ದೇವಾಲಯಗಳನ್ನು ಹಿಂದೂಗಳಿಗೆ ಒಪ್ಪಿಸಬೇಕು. ಇತರ ಧರ್ಮಗಳ ಪ್ರಾರ್ಥನಾ ಮಂದಿರಗಳನ್ನು ಹೇಗೆ ಆಯಾಯ ಧರ್ಮದವರಿಗೆ ನೀಡಲಾಗಿದೆಯೋ ಅದೇ ರೀತಿ ಹಿಂದೂ ದೇವಾಲಯಗಳನ್ನು ಹಿಂದೂಗಳಿಗೆ ಒಪ್ಪಿಸಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಈ ಕುರಿತು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ವೋಚ್ಛ ನ್ಯಾಯಲಯದ ಆದೇಶವನ್ನು ಪಾಲಿಸಬೇಕು. ಹಿಂದೂ ಧರ್ಮ ಹಾಗು ಬ್ರಾಹ್ಮಣರ ಮೇಲೆ ದಬ್ಬಾಳಿಕೆ ಆಗುತ್ತಿದೆ ಅದನ್ನು ನಿಲ್ಲಿಸಬೇಕು. ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿದ್ದು ಕೇಂದ್ರ ಸರಕಾರವಲ್ಲ. ಸರ್ವೋಚ್ಛ ನ್ಯಾಯಲಯದ ಆದೇಶದಂತೆ ಹಿಂದೂಗಳ ಟ್ರಸ್ಟ್ನಿಂದ ನಿರ್ಮಿಸಿದ್ದು. ಅಯೋಧ್ಯೆ ರಾಮ ಮಂದಿರ ಕೆಡವುತ್ತೇನೆ ಎನ್ನುವುದು ಸರ್ವೋಚ್ಚ ನ್ಯಾಯಲಯದ ಆದೇಶ ಉಲ್ಲಂಘಿಸಿದಂತೆ ಎಂದರು.

ರಾಮಮಂದಿರ ನಿರ್ಮಾಣವಾಗಿದೆ, ಮಂದಿರವನ್ನು ಮಂದಿರವಾಗಿ ಉಳಿಸಿಕೊಳ್ಳಲು ಹಿಂದೂ ಧರ್ಮ ಉಳಿಯಬೇಕು. ರಾಷ್ಟ್ರ, ದೇಶ ಪ್ರೇಮ ಉಳಿಸಬೇಕು, ದೇಶದ ಎಲ್ಲಾ ಕಡೆ ಹನುಮ ದೇವರ ಮೂರ್ತಿ ಪ್ರತಿಷ್ಠಾಪನೆಯಾಗಬೇಕು ಎಂದು ಪೇಜಾವರ ಶ್ರೀಗಳು ತಿಳಿಸಿದರು.
ಹಿಂದೂ ದೇವಾಲಯಗಳನ್ನು ಹಿಂದೂಗಳಿಗೆ ಒಪ್ಪಿಸಬೇಕು. ಇತರ ಧರ್ಮಗಳ ಪ್ರಾರ್ಥನಾ ಮಂದಿರಗಳನ್ನು ಹೇಗೆ ಆಯಾಯ ಧರ್ಮದವರಿಗೆ ನೀಡಲಾಗಿದೆಯೋ ಅದೇ ರೀತಿ ಹಿಂದೂ ದೇವಾಲಯಗಳನ್ನು ಹಿಂದೂಗಳಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ರಾಮ ಮಂದಿರವನ್ನು ಕೇಂದ್ರ ಸರ್ಕಾರ ನಿರ್ಮಿಸಿಲ್ಲ, ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಹಿಂದೂಗಳ ಟ್ರಸ್ಟ್ನಿಂದ ನಿರ್ಮಾಣವಾಗಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications