1700 ಮೆಗಾ ವ್ಯಾಟ್ ಇಂಧನ ಯೋಜನೆ: ಸರ್ಕಾರದೊಂದಿಗೆ ಅಜ್ಯೂರ್ ಪವರ್ ಒಪ್ಪಂದ
ಎಝೆಡ್ಆರ್ಇ), ಕರ್ನಾಟಕ ಸರ್ಕಾರದೊಂದಿಗೆ ಮಹತ್ವದ ಆಸಕ್ತಿ ಪತ್ರವೊಂದಕ್ಕೆ (ಎಕ್ಸ್ಪ್ರೆಷನ್ ಆಫ್ ಇಂಟ್ರೆಸ್ಟ್-ಇಒಐ) ಸಹಿ ಹಾಕಿದೆ.
ಈ ಒಪ್ಪಂದದಡಿ ಕಂಪನಿ 1700 ಮೆಗಾ ವ್ಯಾಟ್ ಸಾಮರ್ಥ್ಯದ ಸೌರ, ವಾಯು ಹಾಗೂ ಹೈಬ್ರಿಡ್ ನವೀಕರಿಸಬಹುದಾದ ಇಂಧನ ಯೋಜನೆಗಳನ್ನು ಒಳಗೊಂಡಿದೆ. ಒಟ್ಟು ಯೋಜನೆಯ ಹೂಡಿಕೆ ವೆಚ್ಚ 13,300 ಕೋಟಿ ರೂ.ಗಳಾಗಿರಲಿದೆ.
ವಿಂಡರ್ಗಿ ಇಂಡಿಯಾ 2022ರ ಈವೆಂಟ್ನಲ್ಲಿ ಅಜ್ಯೂರ್ ಪವರ್ ಮತ್ತು ಕರ್ನಾಟಕ ಸರ್ಕಾರದ ನಡುವೆ ಇಒಐಗೆ ಸಹಿ ಹಾಕಲಾಗಿತ್ತು. ರಾಜ್ಯ ಸರ್ಕಾರದ ಪರವಾಗಿ ರಾಜ್ಯ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎಎಸ್ ಜಿ.ಕುಮಾರ್ ನಾಯಕ್ ಸಹಿ ಹಾಕಿದರು.

ಅಜ್ಯೂರ್ ಪವರ್ ಭಾರತದಾದ್ಯಂತ 2900 ಮೆಗಾ ವ್ಯಾಟ್ ನವೀಕರಿಸಬಹುದಾದ ಇಂಧನ ಆಸ್ತಿ ಹೊಂದಿದೆ ಮತ್ತು ಕಾರ್ಯಾಚರಣೆ ನಡೆಸುತ್ತಿದೆ ಹಾಗೂ ಕರ್ನಾಟಕದಲ್ಲಿ ಕೂಡ ಗಮನಾರ್ಹ ಉದ್ಯಮ ಹೊಂದಿದೆ.
ಈ ಘೋಷಣೆ ಕುರಿತು ಮಾತನಾಡಿದ ಅಜ್ಯೂರ್ ಪವರ್ನ ಸಿಎಫ್ಓ ಪವನ್ ಕುಮಾರ್ ಅಗರ್ವಾಲ್, "ಕರ್ನಾಟಕ ಸರ್ಕಾರದೊಂದಿಗೆ ಇಒಐಗೆ ಸಹಿ ಹಾಕಲು ಸಂತಸವಾಗುತ್ತಿದೆ. ಶುದ್ಧ ಇಂಧನ ಅಳವಡಿಕೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ ಮತ್ತು ದೇಶದಲ್ಲೇ ಅತಿ ಹೆಚ್ಚು ಅಳವಡಿಸಲ್ಪಟ್ಟ ನವೀಕರಿಸಬಲ್ಲ ಇಂಧನ ಸಾಮರ್ಥ್ಯ ಹೊಂದಿದೆ. ಈ ಇಒಐ, ರಾಜ್ಯದಲ್ಲಿ ಅತ್ಯುತ್ತಮ ಕಾರ್ಯಕ್ಷಮತೆಯ ಗ್ರಿಡ್ ಸ್ಕೇಲ್ ನವೀಕರಿಸಬಹುದಾದ ಆಸ್ತಿ ಅಭಿವೃದ್ಧಿಪಡಿಸುವ ನಮ್ಮ ಬದ್ಧತೆಗೆ ಬಲ ನೀಡುತ್ತದೆ. ಇದು ಭಾರತದ ಕಾರ್ಬನ್ ಮುಕ್ತ ಪರಿಸರ ನಿರ್ಮಿಸುವ ಪಯಣಕ್ಕೆ ಕೊಡುಗೆ ನೀಡುತ್ತದೆ," ಎಂದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications