ಎನ್.ಆರ್. ಸಂತೋಷ್ ಕುರಿತು ಸಚಿವ ಶ್ರೀರಾಮುಲು ಮಹತ್ವದ ಹೇಳಿಕೆ!
ಬೆಂಗಳೂರು, ನ. 28: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳಲ್ಕೆರೆಯಲ್ಲಿ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಮಹತ್ವದ ಹೇಳಿಕೆ ನೀಡಿದ್ದಾರೆ. ಸಂತೋಷ್ ಅವರ ನಿರ್ಧಾರದ ಬಗ್ಗೆ ಮಾತನಾಡಿರುವ ಅವರು, ರಾಜಕಾರಣದಲ್ಲಿ ಏರುಪೇರು ಆಗ್ತಾ ಇರುತ್ತವೆ, ಯಾವತ್ತೂ ಯಾವುದೂ ಶಾಶ್ವತ ಅಲ್ಲ ಎಂದಿದ್ದಾರೆ.
ಎನ್.ಆರ್. ಸಂತೋಷ್ ಯುವ ನಾಯಕ. ಭಾವನಾತ್ಮಕವಾಗಿ ನಿರ್ಧಾರ ತೆಗೆದುಕೊಂಡು, ಜೀವಕ್ಕೆ ಅಪಾಯ ಆದರೆ ಅವರ ಕುಟುಂಬ ನೋವು ಪಡಬೇಕಾಗುತ್ತದೆ. ಈಗ ಬೇಗ ಸಂತೋಷ್ ಗುಣಮುಖರಾಗಬೇಕು ಎಂದು ಸಚಿವ ಶ್ರೀರಾಮುಲು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Recommended Video
ಏನೂ ಆಗಿದೆ ಎಂಬುದನ್ನು ಮಾನವೀಯತೆ ದೃಷ್ಟಿಯಿಂದ ನೋಡಬೇಕು. ಸಂತೋಷ್ ಈ ರೀತಿ ಮಾಡಿಕೊಂಡಿದ್ದು, ಯಾರಿಗೂ ಕೂಡಾ ಸರಿಯಲ್ಲ. ರಾಜಕೀಯ ನಿರ್ಧಾರಗಳೇನಾದರೂ ಹೆಚ್ಚು ಕಡಿಮೆ ಆಗಿದ್ದರೂ ಕೂಡಾ ಆ ಬಗ್ಗೆ ನಾನು ಸಿಎಂ ಯಡಿಯೂರಪ್ಪ ಅವರೊಂದಿಗೆ ಮಾತನಾಡುತ್ತೇನೆ. ಹಾಗಂತ ಯಾವುದೇ ಒತ್ತಡಗಳು ಸಂತೋಷ್ ಅವರ ಮೇಲೆ ಇಲ್ಲ. ಮಾಧ್ಯಮಗಳಲ್ಲಿ ನೋಡಿ ನಾನು ಫೋನ್ ಮಾಡಿದ್ದೆ, ಅವರು ಸಿಕ್ಕಿಲ್ಲ. ಈ ರೀತಿಯ ನಿರ್ಧಾರಕ್ಕೂ ಮುನ್ನ ಒಮ್ಮೆ ಯೋಚನೆ ಮಾಡಬೇಕು ಎಂದು ಶ್ರೀರಾಮುಲು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications