ವಿವಾದಕ್ಕೀಡಾದ ಮೇಟಿ ರಾಸಲೀಲೆ ಪ್ರಕರಣದ ಸಂತ್ರಸ್ತೆ ಹುಟ್ಟುಹಬ್ಬ
ಬಾಗಲಕೋಟೆ, ಅಕ್ಟೋಬರ್ 14: ಹೆಚ್ ವೈ ಮೇಟಿ ರಾಸಲೀಲೆ ಪ್ರಕರಣ ಸಂತ್ರಸ್ತೆ ವಿಜಯಲಕ್ಷ್ಮಿ ಸರೂರು ಹುಟ್ಟುಹಬ್ಬ ಆಚರಣೆ ವಿವಾದಕ್ಕೆ ಈಡಾಗಿದೆ. ನಿನ್ನೆ(ಅ.14) ಹುಟ್ಟು ಹಬ್ಬ ಆಚರಣೆ ವೇಳೆ ಬಾಗಲಕೋಟೆ ಜಿಲ್ಲಾ ಕುರುಬ ಸಂಘದ ಜಿಲ್ಲಾಧ್ಯಕ್ಷ ಡಿಬಿ ಸಿದ್ದಾಪುರ ಮತ್ತು ಸಂಘದ ಖಜಾಂಚಿ ಆತ್ಮಾನಂದ ಜಾಲಿಹಾಳ ವಿಜಯಲಕ್ಷ್ಮಿ ಸರೂರ ಗೆ ರೇಷ್ಮೆ ಸೀರೆ ನೀಡಿ ಹಣೆಗೆ ಭಂಡಾರ ಹಚ್ಚಿ ಕಂಬಳಿ ಹೊದಿಸಿ ಸನ್ಮಾನ ಮಾಡಿದ್ದಾರೆ.
ಬಾಗಲಕೋಟೆ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಈ ಆಚರಣೆ ನಡೆದಿದ್ದು, ಕುರುಬ ಸಮುದಾಯದ ಪ್ರಜ್ಞಾವಂತರು ಇದನ್ನು ಖಂಡಿಸಿದ್ದಾರೆ. ಕಂಬಳಿ ಕುರುಬ ಸಮುದಾಯದ ಪವಿತ್ರ ವಸ್ತು. ಯಾವುದೇ ಧರ್ಮ ಜಾತಿ ಜನಾಂಗದ ಪವಿತ್ರ ಕಾರ್ಯಕ್ಕೆ ಇದನ್ನು ಬಳಸುತ್ತಾರೆ. ಅಂತಹ ಕಂಬಳಿಯನ್ನು ವಿಜಯಲಕ್ಷ್ಮಿಗೆ ಹೊದಿಸಿ ಅಪವಿತ್ರ ಮಾಡಲಾಗಿದೆ ಎಂದು ಛೀಮಾರಿ ಹಾಕಲಾಗುತ್ತಿದೆ.

ವೀರರಾಣಿ ಅಹಲ್ಯಾಬಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಸತ್ಯ ಸಾವಿತ್ರಿ, ವನಕೆ ಓಬವ್ಬ, ಸಕ್ಕುಬಾಯಿ ಅಂತಹ ಮಹಾನ್ ಮಹಿಳೆಯರ ಹಣೆ ಮೇಲೆ ಭಂಡಾರ ಮತ್ತು ಮೈ ಮೇಲೆ ಕಂಬಳಿ ಹರಿದಾಡಬೇಕಾಗಿತ್ತು. ಈ ರೀತಿ ಆಚರಣೆ ಮಾಡಿದ ಕುರುಬ ಸಂಘದ ಜಿಲ್ಲಾಧ್ಯಕ್ಷ ಡಿಬಿ ಸಿದ್ದಾಪುರ ಮತ್ತು ಖಜಾಂಚಿ ಆತ್ಮಾನಂದ ಜಾಲಿಹಾಳ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಧ್ವನಿ ತುಣುಕೊಂದು ವಾಟ್ಸಾಪ್ ನಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ. ಈ ಆಡಿಯೋ ಮೂಲಕ ಕುರುಬ ಸಮುದಾಯ ಸುಮ್ಮನೆ ಕೂರಬಾರದೆಂದು ಸಂದೇಶ ರವಾನೆ ಮಾಡಲಾಗದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications