ಕಾಂಗ್ರೆಸ್, ಬಿಜೆಪಿಯಿಂದ ಭೀತಿ ಎದುರಾಗಿದೆ: ಬಿದರಿ
ಬಾಗಲಕೋಟೆ, ಏಪ್ರಿಲ್ 11: ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಿಗೆ ಖಡಕ್ ಸ್ಪರ್ಧೆ ನೀಡುತ್ತಿರುವ ಸರ್ವ ಜನ ಶಕ್ತಿ ಪಕ್ಷದ ಸಂಸ್ಥಾಪಕ, ಬಾಗಲಕೋಟೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶಂಕರ್ ಬಿದರಿ ಅವರು ಎರಡೂ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ತಮ್ಮ ಪಕ್ಷದ ಚುನಾವಣಾ ಪ್ರಚಾರಕ್ಕೆ ಅಡ್ಡಿಯುಂಟುಮಾಡುತ್ತಿದ್ದಾರೆ ಎಂದು ಶಂಕರ್ ಬಿದರಿ ಅವರು ಗಂಭೀರವಾಗಿ ಆರೋಪ ಮಾಡಿದ್ದಾರೆ.
ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ರೌಡಿಗಳನ್ನು ಬಿಟ್ಟು ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ಚುನಾವಣಾ ಪ್ರಚಾರಕ್ಕೆ ಅಡ್ಡಿ ಪಡಿಸುತ್ತಿವೆ ಎಂದು ಅವರು ತೀವ್ರ ಅಸಮಾಧಾನ/ ಆತಂಕ ವ್ಯಕ್ತಪಡಿಸಿದ್ದಾರೆ.

ಏ. 10ರಂದು ಜಮಖಂಡಿಯ ಹಿರೇಪಡಸಲಗಿ ಗ್ರಾಮದಲ್ಲಿ ನಡೆದ ಬಹಿರಂಗ ಸಮಾವೇಶದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ರೌಡಿಗಳನ್ನು ಕಳುಹಿಸಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿವೆ. ಘಟನೆಯಲ್ಲಿ ನಾಲ್ವರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದು, ಅವರು ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಭಯ ಪಕ್ಷಗಳ ಇಂತಹ ವರ್ತನೆ ಸರಿಯಲ್ಲ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications