ಕೊರೊನಾ ವೈರಸ್ ಸರವಣ ಅವರಿಗೆ ಮಾತ್ರ ಬರಲ್ಲ ಎಂದ ಹೊರಟ್ಟಿ
ಬೆಂಗಳೂರು, ಮಾರ್ಚ್ 4: ಕೊರೊನಾ ಯಾರಿಗೆ ಬಂದರೂ ಸವರಣ ಅವರಿಗೆ ಮಾತ್ರ ಬರುವುದಿಲ್ಲ ಎಂದು ಬಸವರಾಜ ಹೊರಟ್ಟಿ ಗೇಲಿ ಮಾಡಿದ್ದಾರೆ.
ವಿಧಾನಪರಿಷತ್ ಸದಸ್ಯ ಸರಣವಣ ಮಂಗಳವಾರ ಕಲಾಪಕ್ಕೆ ಮಾಸ್ಕ್ ಧರಿಸಿ ಬಂದಿದ್ದರು. ಅದನ್ನು ಗೇಲಿ ಮಾಡಿರುವ ಹೊರಟ್ಟಿ ಕೊರೊನಾ ಯಾರಿಗೆ ಬಂದರೂ ಸರವಣ ಅವರಿಗೆ ಮಾತ್ರ ಬರುವುದಿಲ್ಲ ಎಂದು ಹೇಳಿದ್ದಾರೆ.
ಕಲಾಪದಲ್ಲಿ ಸರವಣ ಮಾತನಾಡಿ, ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ನಿನ್ನೆ ಮಾಸ್ಕ್ ಹಾಕಿಕೊಂಡು ಕಲಾಪಕ್ಕೆ ಬಂದಿದ್ದೆ. ಆದರೆ ಕೆಲವರು ನಿಮಗೆ ಕೊರೊನಾ ಬಂದಿದೆಯಾ ಅಂತ ವಿಧಾನ ಪರಿಷತ್ನ ಕೆಲ ಸದಸ್ಯರು ರೇಗಿಸಿದರು ಎಂದು ಹೇಳಿದ್ದಾರೆ.

ಈ ಮಧ್ಯೆ ಧ್ವನಿಗೂಡಿಸಿದ ತೇಜಸ್ವಿನಿ ರಮೇಶ್, ಸರವಣ ಅವರ ಆರೋಗ್ಯ ತಪಾಸಣೆ ಆಗಲೇ ಬೇಕು. ಅನುಮಾನ ನಿವಾರಣೆಯಾಗಲು ತಪಾಸಣೆ ಅಗತ್ಯ ಎಂದು ಹೇಳಿದರು. ಆಗ ಸರವಣ, ನಾನು ಆರೋಗ್ಯವಾಗಿದ್ದೇನೆ. ನೀವು ಕುಳಿತುಕೊಳ್ಳಿ ಎಂದರು.
ಕೃಷಿ ಸಚಿವ ಬಿ.ಸಿ.ಪಾಟೀಲ್, ಕೊರೊನಾ ವೈರಸ್ ವಿವಿಧ ದೇಶಗಳಿಗೆ ಹರಡಿ ಆತಂಕ ಹೆಚ್ಚಿಸಿದೆ. ಅದು ವಿರೋಧ ಪಕ್ಷ, ಆಡಳಿತ ಪಕ್ಷ ಎಂದು ಭೇದಭಾವ ಮಾಡುವುದಿಲ್ಲ. ನಿಮಗೆ ಸ್ವಲ್ಪ ಜಾಸ್ತಿ ಇದೆ ಎಂದು ವಿಪಕ್ಷ ನಾಯಕ ಕಾಲೆಳೆದಿದ್ದರು.
ರಾಜ್ಯದ ಜನರು ಕೊರೊನಾ ಬಗ್ಗೆ ಆತಂಕದಲ್ಲಿ ಇದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಯಾವ ರೀತಿ ಕ್ರಮ ಕೈಗೊಂಡಿದೆ ಎನ್ನುವುದನ್ನು ಚರ್ಚಿಸಲು ಮಾಸ್ಕ್ ಹಾಕಿಕೊಂಡು ಬಂದಿದ್ದೆ. ಆದರೆ ಸದನವನ್ನು ಗಲಾಟೆಗೆ ತಳ್ಳಿದ್ರಿ ಎಂದು ಹೇಳಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications