ಕೊರೊನಾ ವೈರಸ್ ಸರವಣ ಅವರಿಗೆ ಮಾತ್ರ ಬರಲ್ಲ ಎಂದ ಹೊರಟ್ಟಿ
ಬೆಂಗಳೂರು, ಮಾರ್ಚ್ 4: ಕೊರೊನಾ ಯಾರಿಗೆ ಬಂದರೂ ಸವರಣ ಅವರಿಗೆ ಮಾತ್ರ ಬರುವುದಿಲ್ಲ ಎಂದು ಬಸವರಾಜ ಹೊರಟ್ಟಿ ಗೇಲಿ ಮಾಡಿದ್ದಾರೆ.
ವಿಧಾನಪರಿಷತ್ ಸದಸ್ಯ ಸರಣವಣ ಮಂಗಳವಾರ ಕಲಾಪಕ್ಕೆ ಮಾಸ್ಕ್ ಧರಿಸಿ ಬಂದಿದ್ದರು. ಅದನ್ನು ಗೇಲಿ ಮಾಡಿರುವ ಹೊರಟ್ಟಿ ಕೊರೊನಾ ಯಾರಿಗೆ ಬಂದರೂ ಸರವಣ ಅವರಿಗೆ ಮಾತ್ರ ಬರುವುದಿಲ್ಲ ಎಂದು ಹೇಳಿದ್ದಾರೆ.
ಕಲಾಪದಲ್ಲಿ ಸರವಣ ಮಾತನಾಡಿ, ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ನಿನ್ನೆ ಮಾಸ್ಕ್ ಹಾಕಿಕೊಂಡು ಕಲಾಪಕ್ಕೆ ಬಂದಿದ್ದೆ. ಆದರೆ ಕೆಲವರು ನಿಮಗೆ ಕೊರೊನಾ ಬಂದಿದೆಯಾ ಅಂತ ವಿಧಾನ ಪರಿಷತ್ನ ಕೆಲ ಸದಸ್ಯರು ರೇಗಿಸಿದರು ಎಂದು ಹೇಳಿದ್ದಾರೆ.

ಈ ಮಧ್ಯೆ ಧ್ವನಿಗೂಡಿಸಿದ ತೇಜಸ್ವಿನಿ ರಮೇಶ್, ಸರವಣ ಅವರ ಆರೋಗ್ಯ ತಪಾಸಣೆ ಆಗಲೇ ಬೇಕು. ಅನುಮಾನ ನಿವಾರಣೆಯಾಗಲು ತಪಾಸಣೆ ಅಗತ್ಯ ಎಂದು ಹೇಳಿದರು. ಆಗ ಸರವಣ, ನಾನು ಆರೋಗ್ಯವಾಗಿದ್ದೇನೆ. ನೀವು ಕುಳಿತುಕೊಳ್ಳಿ ಎಂದರು.
ಕೃಷಿ ಸಚಿವ ಬಿ.ಸಿ.ಪಾಟೀಲ್, ಕೊರೊನಾ ವೈರಸ್ ವಿವಿಧ ದೇಶಗಳಿಗೆ ಹರಡಿ ಆತಂಕ ಹೆಚ್ಚಿಸಿದೆ. ಅದು ವಿರೋಧ ಪಕ್ಷ, ಆಡಳಿತ ಪಕ್ಷ ಎಂದು ಭೇದಭಾವ ಮಾಡುವುದಿಲ್ಲ. ನಿಮಗೆ ಸ್ವಲ್ಪ ಜಾಸ್ತಿ ಇದೆ ಎಂದು ವಿಪಕ್ಷ ನಾಯಕ ಕಾಲೆಳೆದಿದ್ದರು.
ರಾಜ್ಯದ ಜನರು ಕೊರೊನಾ ಬಗ್ಗೆ ಆತಂಕದಲ್ಲಿ ಇದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಯಾವ ರೀತಿ ಕ್ರಮ ಕೈಗೊಂಡಿದೆ ಎನ್ನುವುದನ್ನು ಚರ್ಚಿಸಲು ಮಾಸ್ಕ್ ಹಾಕಿಕೊಂಡು ಬಂದಿದ್ದೆ. ಆದರೆ ಸದನವನ್ನು ಗಲಾಟೆಗೆ ತಳ್ಳಿದ್ರಿ ಎಂದು ಹೇಳಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications