ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೊ ಹಾಕಲು ಸಿಎಂ ಸೂಚನೆ

ಬೆಂಗಳೂರು, ಏಪ್ರಿಲ್ 26 : ಇದೇ ಏಪ್ರಿಲ್ 29 ರಂದು ಬಸವ ಜಯಂತಿ ಇರುವ ಹಿನ್ನೆಲೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೊ ಅಳವಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

ಬುಧವಾರ ಚಾಮರಾಜನಗರ ಸಾರ್ವಜನಿಕ ಸಭೆಯಲ್ಲಿ ಈ ವಿಷಯವನ್ನ ಪ್ರಕಟಿಸಿದ ಅವರು, ಬಸವ ಜಯಂತಿ ಹಿನ್ನೆಲೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಅಳವಡಿಸುವಂತೆ ಆದೇಶ ಹೊರಡಿಸಿ ಎಂದು ಎಂದು ಮುಖ್ಯಕಾರ್ಯದರ್ಶಿಗಳಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದರು.[ಚಿತ್ರದುರ್ಗದಲ್ಲಿ 156 ಅಡಿ ಎತ್ತರದ ಬಸವಣ್ಣನ ಪ್ರತಿಮೆ]

Basaveshwara photo mandatory in all state government officials CM Siddaramaiah

ಇನ್ನು ಸಿಎಂ ಸೂಚನೆ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+