ಚಾರ್ಮಾಡಿ ಘಾಟಿಯಲ್ಲಿ ಉರುಳಿದ ಬಸ್, 2 ಮಂದಿ ಸಾವು

ಚಿಕ್ಕಮಗಳೂರು -ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗದ ಚಾರ್ಮಾಡಿ ಘಾಟ್ ನಲ್ಲಿ ಮಂಗಳವಾರ ಮಧ್ಯಾಹ್ನ ಕೇರಳ ನೋಂದಣಿ ಇರುವ ಖಾಸಗಿ ಬಸ್ ಕಂದಕಕ್ಕೆ ಉರುಳಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಮೂಡಿಗೆರೆ, ಮೇ 16: ಚಿಕ್ಕಮಗಳೂರು -ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗದ ಚಾರ್ಮಾಡಿ ಘಾಟ್ ನಲ್ಲಿ ಮಂಗಳವಾರ ಮಧ್ಯಾಹ್ನ ಕೇರಳ ನೋಂದಣಿ ಇರುವ ಖಾಸಗಿ ಬಸ್ ಕಂದಕಕ್ಕೆ ಉರುಳಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಮೂಡಿಗೆರೆ ಕಡೆಯಿಂದ ಚಾರ್ಮಾಡಿ ಮೂಲಕ ಹೋಗುತ್ತಿದ್ದ ಮಿನಿಬಸ್, ಚಾರ್ಮಾಡಿ ಘಾಟಿಯ 5ನೇ ತಿರುವಿನಲ್ಲಿ ಈ ಅಪಘಾತಕ್ಕೀಡಾಯಿತು. ಕೇರಳ ಮೂಲದ KL 16-2617 ನೋಂದಣಿ ಇರುವ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.

Belthangady : Charmadi Ghat Accident Kerala bus overturns Many killed

ಬಸ್ಸಿನಲ್ಲಿ ಸುಮಾರು 40ಕ್ಕೂ ಅಧಿಕ ಪ್ರಯಾಣಿಕರಿದ್ದರು. ಈ ದುರ್ಘಟನೆಯಿಂದಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಅನೇಕರಿಗೆ ಗಾಯಗಳಾಗಿವೆ.

Belthangady : Charmadi Ghat Accident Kerala bus overturns Many killed

ಘಟನಾ ಸ್ಥಳಕ್ಕೆ ಬಣಕಲ್ ಮತ್ತು ಧರ್ಮಸ್ಥಳದ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಾಯಗೊಂಡವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+