ಹಳಿ ತಪ್ಪಿದ ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲು
ಬೆಂಗಳೂರು, ಅಕ್ಟೋಬರ್. 23: ಮೈಸೂರು ದಸರಾ ಕಣ್ಣು ತುಂಬಿಕೊಳ್ಳಲು ತೆರಳುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲು ನಾಯಂಡಹಳ್ಳಿ ಬಳಿ ಹಳಿ ತಪ್ಪಿದೆ. ರೈಲು ನಿಧಾನವಾಗಿ ಸಾಗುತ್ತಿದ್ದ ಕಾರಣ ಯಾವುದೇ ಅವಘಡ ಸಂಭವಿಸಿಲ್ಲ.
ರೈಲ್ವೆ ಸಿಬ್ಬಂದಿ ಸುಮಾರು ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿದರು. ರೈಲನ್ನು ವ್ಯವಸ್ಥಿತವಾಗಿ ಹಳಿಗೆ ಮರಳಿಸಿದರು. ಇದಾದ ಮೇಲೆ ರೈಲು ಸುರಕ್ಷಿತವಾಗಿ ಮೈಸೂರಿಗೆ ತೆರಳಿತು.[30 ಸೆಕೆಂಡ್ ನಲ್ಲಿ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಹೇಗೆ?]

ರೈಲು ಹಳಿ ಮೇಲೆ ಬೃಹತ್ ಗಾತ್ರದ ಕಲ್ಲೊಂದು ಇದ್ದದ್ದು ಹಳಿ ತಪ್ಪಲು ಕಾರಣ ಎಂದು ಹೇಳಲಾಗಿದೆ. ಪ್ರವಾಸಿಗರನ್ನು ಹೊತ್ತ ರೈಲು ಅಕ್ಟೋಬರ್ 23 ರಂದು ಬೆಳಗ್ಗೆ ಬೆಂಗಳೂರನ್ನು ಬಿಟ್ಟಿತ್ತು. ನಾಯಂಡಹಳ್ಳಿ ಬಳಿ ಆಗಮಿಸಿದ ರೈಲು ಇದ್ದಕ್ಕಿದಂತೆ ಹಳಿ ತಪ್ಪಿತು.[ಹೊಸದಾಗಿ ಎಲ್ ಪಿಜಿ ಸಂಪರ್ಕ ಪಡೆಯುವುದು ಹೇಗೆ?]
ರೈಲ್ವೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರೀಶಿಲನೆ ನಡೆಸಿದ್ದಾರೆ. ಘಟನೆಗೆ ನಿಜವಾದ ಕಾರಣ ಏನು ಎಂಬುದು ಸಮಗ್ರ ತನಿಖೆಯ ನಂತರವೇ ತಿಳಿದು ಬರಲಿದೆ. ಪ್ರಯಾಣಿಕರನ್ನು ಒಂದಷ್ಟು ಕಾಲ ಈ ಘಟನೆ ಆತಂಕಕ್ಕೆ ದೂಡಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications