ಬನ್ನೇರುಘಟ್ಟ ಜೈವಿಕ ಉದ್ಯಾನದ ಸಹದೇವ ಇನ್ನಿಲ್ಲ
ಬೆಂಗಳೂರು, ಸೆಪ್ಟೆಂಬರ್. 25: ಬೆಂಗಳೂರಿನ ಬನ್ನೇರುಘಟ್ಟ ಉದ್ಯಾನವನದಲ್ಲಿ ಉಸಿರಾಟ ತೊಂದರೆಯಿಂದ ಸಿಂಹವೊಂದು ಮೃತಪಟ್ಟಿದೆ. ಸೆಪ್ಟೆಂಬರ್ 24ರಂದು ಸಹದೇವ ಎಂಬ ಹೆಸರಿನ ಸಿಂಹ ಮೃತಪಟ್ಟಿದೆ.
ಸಿಂಹವು ಹಲವು ದಿನಗಳಿಂದ ಶ್ವಾಸಕೋಶ ತೊಂದರೆ ಬಳಲುತ್ತಿತ್ತು. ಸೆಪ್ಟೆಂಬರ್ 19ರಿಂದ ನಿರಂತರವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಿಂಹಕ್ಕೆ 6ವರ್ಷ ವಯಸ್ಸಾಗಿತ್ತು. ದೇಹದ ಅಂಗಾಂಗಗಳ ಮಾದರಿಯನ್ನು ತೆಗೆದು ಐಎಎಚ್ ಹಾಗೂ ವಿಬಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ [ಬನ್ನೇರುಘಟ್ಟ ಪಾರ್ಕ್ ಪ್ರವೇಶ ಇನ್ನು ದುಬಾರಿ]

ಸಿಂಹಗಳ ವಯಸ್ಸು ಸಾಮಾನ್ಯವಾಗಿ 14-16 ವರ್ಷ. ಕೆಲ ಸಿಂಹಗಳು ಅಪರೂಪಕ್ಕೆ 18 ವರ್ಷ ಬದುಕುತ್ತವೆ. ಆದರೆ ಉಸಿರಾಟ ತೊಂದರೆಗೆ ಸಿಲುಕಿದ ಸಹದೇವ 6ನೇ ವರ್ಷಕ್ಕೆ ಮೃತಪಟ್ಟಿದೆ.
ಕಳೆದ 2010ರ ಅಕ್ಟೋಬರ್ ನಲ್ಲಿ ಗಣೇಶ (14) ಎಂಬ ಹೆಸರಿನ ಚಿರತೆ ಹಾಗೂ ರಾಜಾ (26) ಎಂಬ ಹೆಸರಿನ ಸಿಂಹ ಬನ್ನೇರುಘಟ್ಟ ಉದ್ಯಾನವನದಲ್ಲಿ ಮೃತಪಟ್ಟಿದ್ದವು. ಇವು ಸಹ ಉಸಿರಾಟ ತೊಂದರೆಯಿಂದಲೇ ಸಾವಿಗೀಡಾಗಿದ್ದವು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications