ಗುಡ್ಡ ಕುಸಿತ : ಬೆಂಗಳೂರು-ಮಂಗಳೂರು ರೈಲು ಸ್ಥಗಿತ

ಹಾಸನ, ಜೂ.15 : ಬೆಂಗಳೂರು-ಮಂಗಳೂರು ರೈಲಿನ ಒಂದು ಬೋಗಿ ಹಳಿ ತಪ್ಪಿದ್ದು, ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸಕಲೇಶಪುರ ಬಳಿ ಸೋಮವಾರ ಮುಂಜಾನೆ ಈ ಘಟನೆ ನಡೆದಿದೆ.

ಹಾಸನ ಜಿಲ್ಲೆ ಸಕಲೇಶಪುರ ಸಮೀಪದ ಅರೆಬೆಟ್ಟ ಬಳಿ ಗುಡ್ಡ ಕುಸಿದು ದೊಡ್ಡ ಕಲ್ಲು ಬಂಡೆ ಹಳಿಯ ಮೇಲೆ ಬಿದ್ದಿದೆ. ಇದರಿಂದ ಬೆಂಳೂರು-ಮಂಗಳೂರು ರೈಲಿನ ಒಂದು ಬೋಗಿ ಹಳಿ ತಪ್ಪಿದೆ. ರೈಲ್ವೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬಂಡೆಯನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ. [ತತ್ಕಾಲ್ ಬುಕ್ಕಿಂಗ್ ಸಮಯ ಬದಲು]

indian railways

ಬಂಡೆ ತೆಗೆಯುವ ಕಾರ್ಯಾಚರಣೆಯಿಂದಾಗಿ ಬೆಂಗಳೂರು-ಮಂಗಳೂರು ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. [ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು ಏಕಿಲ್ಲ?]

ಬಸ್ ವ್ಯವಸ್ಥೆ : ಮಂಗಳೂರು, ಕೇರಳಕ್ಕೆ ತೆರಳುವ ಪ್ರಯಾಣಿಕರಿಗಾಗಿ ಸಕಲೇಶಪುರದಿಂದ 10 ಕೆಎಸ್ಆರ್‌ಟಿಸಿ ಬಸ್ಸುಗಳ ವ್ಯವಸ್ಥೆಯನ್ನು ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+