5 ವರ್ಷದಲ್ಲಿ ಸಿದ್ದು ಮಾಡಿದ್ದು ಸಾಲವನ್ನಷ್ಟೇ! ಜೋಶಿ ವಾಗ್ದಾಳಿ
ಬೆಂಗಳೂರು, ಮಾರ್ಚ್ 12: "ಕಳೆದ ಐದು ವರ್ಷಗಳಿಂದ ಕರ್ನಾಟಕದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ, ರಾಜ್ಯವನ್ನು 1.25 ಲಕ್ಷ ಕೋಟಿ ರೂ. ಸಾಲದ ಹೊರೆಯಲ್ಲಿ ಮುಳುಗಿಸಿದ್ದಾರೆ" ಎಂದು ಸಂಸದ ಪ್ರಹ್ಲಾದ್ ಜೋಶಿ ಹೇಳಿದರು.
ಕರ್ನಾಟಕ ಬಿಜೆಪಿ ಮಾ.2 ರಿಂದ 15 ರವರೆಗೆ ಆಯೋಜಿಸಿರುವ 'ಬೆಂಗಳೂರು ರಕ್ಷಿಸಿ' ಪಾದಯಾತ್ರೆಯಲ್ಲಿ ಅವರು ಮಾತನಾಡುತ್ತಿದ್ದರು. ಪಾದಯಾತ್ರೆ ಇಂದು 10 ನೇ ದಿನಕ್ಕೆ ಕಾಲಿಟ್ಟಿದ್ದು, ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆ ನಡೆಯುತ್ತಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ರಾಜ್ಯದಲ್ಲಿ ಸಾಕಷ್ಟು ಅಪರಾಧ ಪ್ರಕರಣಗಳು ನಡೆಯುತ್ತಿವೆ. ಐಪಿಎಸ್ ಅಧಿಕಾರಿಗಳು ಈಗ ಗೂಂಡಾಗಳು ಮತ್ತು ಭ್ರಷ್ಟ ಕಾಂಗ್ರೆಸ್ಸಿಗರ ಭಯದಲ್ಲೇ ಬದುಕುವಂತಾಗಿದೆ ಎಂದರು. ಗೋಮಾಂಸದ ಕುರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಈ ಸಂದರ್ಭದಲ್ಲಿ ಅವರು ಖಂಡಿಸಿದರು.

ಪಾದಯಾತ್ರೆಯಲ್ಲಿ ದಾಸರಹಳ್ಳಿ ಶಾಸಕ ಮುನಿರಾಜು ಸೇರಿದಮತೆ ಬಿಜೆಪಿಯ ಹಲವು ಮುಖಂಡರು ಭಾಗವಹಿಸಿಸದ್ದರು.

More From
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ












Click it and Unblock the Notifications