ಬೆಂಗಳೂರು: ವೈಟ್ ಫೀಲ್ಡ್ ನಲ್ಲಿ ಹಂದಿಜ್ವರಕ್ಕೆ ಮೊದಲ ಬಲಿ
ಬೆಂಗಳೂರು, ಫೆ. 6: ಮಹಾನಗರದಲ್ಲಿ ಎಚ್ 1 ಎನ್ 1 ಮೊದಲ ಬಲಿ ಪಡೆದುಕೊಂಡಿದೆ. ಹಂದಿಜ್ವರ ಸೋಂಕಿನಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಡಿ ಎಚ್ಒ ಎಂ.ರಂಜಿನಿ ತಿಳಿಸಿದ್ದಾರೆ.
ವೈಡ್ ಫೀಲ್ಡ್ ನ ವೈದೇಹಿ ಆಸ್ಪತ್ರೆಯಲ್ಲಿ 35 ವರ್ಷದ ರತ್ನಮ್ಮ ಶುಕ್ರವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಕಿರು ಮೇನಹಳ್ಳಿಯ ನಿವಾಸಿ ರತ್ಮಮ್ಮ ಕಳೆದ ಕೆಲ ದಿನಗಳಿಂದ ತೀವ್ರ ಕೆಮ್ಮು ಮತ್ತು ನೆಗಡಿಯಿಂದ ಬಳಲುತ್ತಿದ್ದರು.[ಕರ್ನಾಟಕಕ್ಕೂ ಕಾಲಿಟ್ಟ ಮಹಾಮಾರಿ ಎಚ್ 1 ಎನ್ ]

ಉಡುಪಿಯಲ್ಲೂ ಎಚ್ 1 ಎನ್ 1 ಸೋಂಕು ತಗುಲಿರುವ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾದ ಬಗ್ಗೆ ವರದಿಯಾಗಿದೆ. ಇತ್ತ ತುಮಕೂರಿನಲ್ಲೂ ಹಂದಿ ಜ್ವರದ ಸೋಂಕು ತಗುಲಿರುವ ಪ್ರಕರಣಗಳು ದಾಖಲಾಗಿವೆ.
ಹಂದಿಜ್ವರದ ಲಕ್ಷಣಗಳೇನು?
* ಸತತ ಕೆಮ್ಮು, ಅತೀವ ಜ್ವರ, ಕಫಗಟ್ಟಿರುವ ಗಂಟಲು, ಇಡಿಯ ದೇಹದ ಒಂದೊಂದು ಅಂಗವೂ ನೋವಿನಿಂದ ಕಿರುಗುಟ್ಟುವುದು, ಸುಸ್ತು, ತಲೆ ಎತ್ತಲಾರದಷ್ಟು ತಲೆನೋವು ಮತ್ತು ವಾಂತಿ ಮತ್ತು ಬೇಧಿ [191 ಜನರನ್ನು ಬಲಿ ತೆಗೆದುಕೊಂಡ ಎಚ್ 1 ಎನ್ 1]
* ಈ ವೈರಸ್ ಪೀಡಿತ ಹಂದಿಯ ಮಾಂಸವನ್ನು ಸರಿಯಾಗಿ ಸ್ವಚ್ಛಗೊಳಿಸದೇ ಅಥವಾ ಬೇಯಿಸದೇ ತಿಂದರೆ ರೋಗ ಸಂಭವವಿರುತ್ತದೆ.
* ರೋಗಾಣು ಬೆರೆತ ನೀರು, ಮಾಂಸ, ಸೇವಿಸುವುದರಿಂದ ರೋಗ ಹರಡಬಹುದು.
* ಇದೊಂದು ಸಾಂಕ್ರಾಮಿಕ ಕಾಯಿಲೆ
* ಹಂದಿಜ್ವರ ಪೀಡಿತ ವ್ಯಕ್ತಿಯ ಜೊಲ್ಲು, ಸೀನಿನ ಮೂಲಕ ಸಿಡಿದ ದ್ರವ ಆಹಾರ ವಸ್ತುಗಳಿಗೆ ಸೇರಿದರೆ ಸೊಂಕು ತಗಲುವ ಸಾಧ್ಯತೆಯಿದೆ.
* ಮೂಗಿಗೆ ಸದಾ ಬಟ್ಟೆ ಕಟ್ಟಿಕೊಳ್ಳುವುದರಿಂದ ಕೆಲ ಪ್ರಮಾಣದಲ್ಲಿ ರೋಗ ಹರಡುವುದನ್ನು ತಡೆಯಬಹುದು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications