ಕುಮಾರಸ್ವಾಮಿ-ಯಡಿಯೂರಪ್ಪ ಕ್ಷಮಾಪಣೆ ಕಿತ್ತಾಟ, ಕಲಾಪ ಬಲಿ
ಬೆಳಗಾವಿ, ಡಿಸೆಂಬರ್ 21: ಬೆಳಗಾವಿ ಅಧಿವೇಶನ ಇಂದಿಗೆ ಮುಕ್ತಾಯವಾಗಿದೆ. ಕೊನೆಯ ಎರಡು ದಿನಗಳ ಕೇವಲ ಪ್ರತಿಭಟನೆ, ಆರೋಪ ಪ್ರತ್ಯಾರೋಪಗಳಲ್ಲಿಯೇ ಕಳೆದಿದೆ. ಕುಮಾರಸ್ವಾಮಿ-ಬಿಎಸ್ವೈ ಕೊನೆಯ ಎರಡು ದಿನಗಳು ಒಬ್ಬರಮೇಲೋಬ್ಬರು ಭಾರಿ ಟೀಕೆಗಳನ್ನೇ ಮಾಡಿಕೊಂಡಿದ್ದಾರೆ.
ಸಾಲಮನ್ನಾ ಬಗ್ಗೆ ಬಿಎಸ್ವೈ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, 'ರಾಷ್ಟ್ರೀಯ ಬ್ಯಾಂಕುಗಳಿಗೂ ಯಡಿಯೂರಪ್ಪ ಅವರಿಗೂ ಇರುವ ಸಂಬಂಧ ಎಂತದ್ದು ಎಂದು ಗೊತ್ತಿದೆ' ಎಂದು ಸಿಎಂ ಹೇಳಿದ್ದು ಬಿಜೆಪಿಯವರನ್ನು ಕೆರಳಿಸಿದೆ. ಅವರು ಕುಮಾರಸ್ವಾಮಿ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದಾರೆ.
ಕುಮಾರಸ್ವಾಮಿ ದುರಹಂಕಾರದಿಂದ ಮಾತನಾಡುತ್ತಾರೆ. ಅವರಿಗೆ ದುರಹಂಕಾರ ಇಳಿದಿಲ್ಲ ಎಂದು ಬಿಎಸ್ವೈ ಸಹ ಕಠಿಣ ಶಬ್ದಗಳಲ್ಲಿಯೇ ಕುಮಾರಸ್ವಾಮಿ ವಿರುದ್ಧ ಕೂಗಾಡಿದ್ದಾರೆ. ಇಂದು ಕೊನೆ ದಿನ ಸಹ ಕುಮಾರಸ್ವಾಮಿ ಕ್ಷಮಾಪಣೆ ಕೇಳುವ ಅವಕಾಶ ಇಲ್ಲ ಆದರೆ ಅವರು ಅಹಂಕಾರ ಮೆರೆದಿದ್ದಾರೆ ಎಂದು ಯಡಿಯೂರಪ್ಪ ದೂರಿದ್ದಾರೆ.

ನಾನು ಸುಳ್ಳು ಹೇಳಿಲ್ಲ ಹಾಗಾಗಿ ನಾನು ಯಡಿಯೂರಪ್ಪ ಅವರನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನಾನು ಕ್ಷಮೆ ಕೇಳುವುದಿಲ್ಲ ಎಂದು ಕುಮಾರಸ್ವಾಮಿ ಪಟ್ಟು ಹಿಡಿದಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲಮನ್ನಾ ಮಾಡಲು ಬಿಜೆಪಿ ನಾಯಕರೇ ಅಡ್ಡಿಪಡಿಸುತ್ತಿದ್ದಾರೆ ಇದು ಸತ್ಯ ಎಂದು ಅವರು ಪುನರ್ ಉಚ್ಛರಿಸಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications