ಕುಮಾರಸ್ವಾಮಿ-ಯಡಿಯೂರಪ್ಪ ಕ್ಷಮಾಪಣೆ ಕಿತ್ತಾಟ, ಕಲಾಪ ಬಲಿ
ಬೆಳಗಾವಿ, ಡಿಸೆಂಬರ್ 21: ಬೆಳಗಾವಿ ಅಧಿವೇಶನ ಇಂದಿಗೆ ಮುಕ್ತಾಯವಾಗಿದೆ. ಕೊನೆಯ ಎರಡು ದಿನಗಳ ಕೇವಲ ಪ್ರತಿಭಟನೆ, ಆರೋಪ ಪ್ರತ್ಯಾರೋಪಗಳಲ್ಲಿಯೇ ಕಳೆದಿದೆ. ಕುಮಾರಸ್ವಾಮಿ-ಬಿಎಸ್ವೈ ಕೊನೆಯ ಎರಡು ದಿನಗಳು ಒಬ್ಬರಮೇಲೋಬ್ಬರು ಭಾರಿ ಟೀಕೆಗಳನ್ನೇ ಮಾಡಿಕೊಂಡಿದ್ದಾರೆ.
ಸಾಲಮನ್ನಾ ಬಗ್ಗೆ ಬಿಎಸ್ವೈ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, 'ರಾಷ್ಟ್ರೀಯ ಬ್ಯಾಂಕುಗಳಿಗೂ ಯಡಿಯೂರಪ್ಪ ಅವರಿಗೂ ಇರುವ ಸಂಬಂಧ ಎಂತದ್ದು ಎಂದು ಗೊತ್ತಿದೆ' ಎಂದು ಸಿಎಂ ಹೇಳಿದ್ದು ಬಿಜೆಪಿಯವರನ್ನು ಕೆರಳಿಸಿದೆ. ಅವರು ಕುಮಾರಸ್ವಾಮಿ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದಾರೆ.
ಕುಮಾರಸ್ವಾಮಿ ದುರಹಂಕಾರದಿಂದ ಮಾತನಾಡುತ್ತಾರೆ. ಅವರಿಗೆ ದುರಹಂಕಾರ ಇಳಿದಿಲ್ಲ ಎಂದು ಬಿಎಸ್ವೈ ಸಹ ಕಠಿಣ ಶಬ್ದಗಳಲ್ಲಿಯೇ ಕುಮಾರಸ್ವಾಮಿ ವಿರುದ್ಧ ಕೂಗಾಡಿದ್ದಾರೆ. ಇಂದು ಕೊನೆ ದಿನ ಸಹ ಕುಮಾರಸ್ವಾಮಿ ಕ್ಷಮಾಪಣೆ ಕೇಳುವ ಅವಕಾಶ ಇಲ್ಲ ಆದರೆ ಅವರು ಅಹಂಕಾರ ಮೆರೆದಿದ್ದಾರೆ ಎಂದು ಯಡಿಯೂರಪ್ಪ ದೂರಿದ್ದಾರೆ.

ನಾನು ಸುಳ್ಳು ಹೇಳಿಲ್ಲ ಹಾಗಾಗಿ ನಾನು ಯಡಿಯೂರಪ್ಪ ಅವರನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನಾನು ಕ್ಷಮೆ ಕೇಳುವುದಿಲ್ಲ ಎಂದು ಕುಮಾರಸ್ವಾಮಿ ಪಟ್ಟು ಹಿಡಿದಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲಮನ್ನಾ ಮಾಡಲು ಬಿಜೆಪಿ ನಾಯಕರೇ ಅಡ್ಡಿಪಡಿಸುತ್ತಿದ್ದಾರೆ ಇದು ಸತ್ಯ ಎಂದು ಅವರು ಪುನರ್ ಉಚ್ಛರಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications