ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕರ್ನಾಟಕ ಬಿಜೆಪಿ ಪ್ರಣಾಳಿಕೆ ಸಮಿತಿಗೆ ಸದಸ್ಯರ ನೇಮಕ
ಬೆಂಗಳೂರು, ಅಕ್ಟೋಬರ್ 03 : 2018ರ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕರ್ನಾಟಕ ಬಿಜೆಪಿ ಪ್ರಣಾಳಿಕೆ ರಾಜ್ಯ ಸಮಿತಿಗೆ ಸದಸ್ಯರನ್ನು ನೇಮಕ ಮಾಡಿದೆ. ಶಾಸಕರು, ಸಂಸದರು ಸೇರಿದಂತೆ ಹಲವರು ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.
ಜಮೀರ್ ಅಹಮದ್ ವಿರುದ್ಧ ಲಹರಿ ವೇಲು ಬಿಜೆಪಿ ಅಭ್ಯರ್ಥಿ?
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ರಾಜ್ಯ ಚುನಾವಣಾ ಪ್ರಣಾಳಿಕೆ ಸಮಿತಿಗೆ ಸದಸ್ಯರನ್ನು ನೇಮಕ ಮಾಡಿದ್ದಾರೆ. ಶಾಸಕರಾದ ಸುರೇಶ್ ಕುಮಾರ್, ಬಸವರಾಜ ಬೊಮ್ಮಾಯಿ, ಸಂಸದರಾದ ಶಿವಕುಮಾರ್ ಉದಾಸಿ ಸಮಿತಿಯಲ್ಲಿದ್ದಾರೆ.
ಯುದ್ಧಕ್ಕೂ ಮೊದಲೇ ಶಸ್ತ್ರ ತ್ಯಾಗ ಮಾಡಿತೇ ರಾಜ್ಯ ಬಿಜೆಪಿ?
ಸಮಿತಿಯ ಸದಸ್ಯರು : ಲಕ್ಷಣ ಸವದಿ, ಡಾ.ಅಶ್ವಥ ನಾರಾಯಣ, ಮಾಜಿ ಸಂಸದ ಜಿ.ಎಸ್.ಬಸವರಾಜು, ಡಾ.ವಾಮಾನಚಾರ್ಯ, ಶ್ರೀನಿವಾಸ ಪ್ರಸಾದ್, ಪ್ರಭಾಕರ ಕೋರೆ, ಜಯಪ್ರಕಾಶ್ ಹೆಗಡೆ, ರಾಮಚಂದ್ರ ಗೌಡ, ಕೆ.ಬಿ.ಶಾಣಪ್ಪ, ಮದನ್ ಗೋಪಾಲ್, ಸಿ.ಸೋಮಶೇಖರ್, ಜಿ.ಎಸ್.ಹಗೆಡೆ, ರವೀಂದ್ರ ಪೈ, ಗಣೇಶ ಯಾಜಿ.
Comments
English summary
Karnataka BJP formed state manifesto committee for karnataka assembly elections 2018. B.S. Yeddyurappa on October 3, 2017 appointed members for the committee.